Saturday, August 8, 2026

Rohini Sindoori

ಶಾಸಕನ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹೂಮಳೆ..!

ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img