Saturday, April 25, 2026

Rohit Sharma

ಅಭ್ಯಾಸ ಆರಂಭಿಸಿದ ರೋಹಿತ್ ಪಡೆ: ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

https://www.youtube.com/watch?v=cQLjiijBf_0&t=310s ದುಬೈ: ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಹಂಗಾಮಿ ತರಬೇತುದಾರರಾಗಿ ಆಯ್ಕೆ ಆಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಮಾಜಿ ಆಟಗಾರ ಲಕ್ಷ್ಮಣ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇತ್ತಿಚೆಗೆಷ್ಟೆ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊರೋನಾ ಸೋಂಕಿಗೆ ಗುರಿಯಾಗಿರುವ ರಾಹುಲ್ ದ್ರಾವಿಡ್ ಬದಲು ಕಾರ್ಯನಿರ್ವಹಿಸಲಿದ್ದಾರೆ. ಮಂಗಳವಾರ...

ವಿರಾಟ್ ಕೊಹ್ಲಿ ಭರ್ಜರಿ ಪ್ರಾಕ್ಟಿಸ್

https://www.youtube.com/watch?v=ZPVo6ouqGj0 ಮುಂಬೈ: ಇತ್ತೀಚಿನ ವರ್ಷದಲ್ಲಿ ಉತ್ತಮ ರನ್ ಗಳಿಸದಿರುವ ವಿರಾಟ್ ಕೊಹ್ಲಿ ಮುಂಬರುವ ಏಶ್ಯಾ ಕಪ್‍ಗಾಗಿ ಪ್ರಾಕ್ಟಿಸ್ ಆರಂಭಿಸಿದ್ದಾರೆ. ಮುಂಬೈಯ ಒಳಾಂಗಣ ಕ್ರಿಕೆಟ್ ಅಕಾಡೆಮಿಯಲ್ಲಿ ಕೊಹ್ಲಿ ಬ್ಯಾಟಿಂಗ್ ಕೋಚ್  ಸಂಜಯ್ ಬಂಗಾರ್ ಜತೆ ಪ್ರಾಕ್ಟಿಸ್ ನಡೆಸುತ್ತಿರುವುದು ಕಂಡುಬಂತು. ಈ ಕುರಿತಾದ ವಿಡಿಯೋವೊಂದನ್ನು ಕೊಹ್ಲಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಕಳೆದೆರಡು ವರ್ಷಗಳಿಂದ ರನ್ ಬರ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ಇದೀಗ ತಂಡದಲ್ಲಿ...

ಬೆಂಚ್ ಸ್ಟ್ರೆಂತ್ ಹೆಚ್ಚಿಸಬೇಕು: ನಾಯಕ ರೋಹಿತ್ ಶರ್ಮಾ

https://www.youtube.com/watch?v=SEYPlK1JxnY ಹೊಸದಿಲ್ಲಿ:ಇಡೀ ವರ್ಷ ಕ್ರಿಕೆಟ್ ಆಡುವ ಭಾರತ ಕ್ರಿಕೆಟ್ ತಂಡಕ್ಕೆ ಬೆಂಚ್ ಸ್ಟ್ರೆಂತ್ ತುಂಬ ಮುಖ್ಯ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಬಲಿಷ್ಠ ತಂಡವನ್ನು ಕಟ್ಟಲು  ಯೋಜನೆ ರೂಪಿಸಲಾಗುತ್ತಿದೆ ಎಂದರು. ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ಗುಂಪಿನ ಹಂತದಲ್ಲೇ ನಿರ್ಗಮಿಸಿದ ನಂತರ ತಂಡದಲ್ಲಿ ಗಾಯದ ಸಮಸ್ಯೆ, ವರ್ಕ ಲೋಡ್ ಬಗ್ಗೆ ಆಡಳಿತ...

ರೋಹಿತ್ ಬಳಗ ವಿಂಡೀಸಿಗೆ ಆಗಮನ

https://www.youtube.com/watch?v=6J6jOxhYKwg ಟ್ರಿನಿಡಾಡ್: ವೆಸ್ಟ್ ಇಂಡೀಸ್ ಎದುರಿನ ಮುಂಬರುವ ಟಿ20 ಸರಣಿಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ದಂಡು ಟ್ರಿನಿಡಾಡ್‍ಗೆ ಆಗಮಿಸಿದೆ. ಪ್ರಸ್ತುತ ಸಾಗುತ್ತಿರುವ ಏಕದಿನ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿತ್ತು. ಟಿ20 ಸರಣಿಯಲ್ಲಿ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ಸರಣಿಯಲ್ಲಿ ಅವರ ಬದಲಿಗೆ ಶಿಖರ್ ಧವನ್ ನಾಯಕತ್ವ ವಹಿಸಿದ್ದರು. ಸರಣಿಯಲ್ಲಿ ಐದು ಟಿ20 ಪಂದ್ಯಗಳು ನಡೆಯಲಿದ್ದು ಮೊದಲ...

ಶತಕ ವೀರ ಪಂತ್ ಮುಡಿಗೆ ಹಲವಾರು ದಾಖಲೆ

https://www.youtube.com/watch?v=pG6bKZowfqA ಮ್ಯಾಂಚೆಸ್ಟರ್:ಟೀಮ್ ಇಂಡಿಯಾ ನಿನ್ನೆ ಆಂಗ್ಲರ ವಿರುದ್ಧದ ನಿರ್ಣಾಯಕ ಮೂರನೆ ಏಕದಿನ ಪಂದ್ಯದಲ್ಲಿ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ಆಂಗ್ಲರ ನೆಲದಲ್ಲಿ ವಿಜಯಿಯಾಗಲು ಕಾರಣವಾಗಿದ್ದು ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಜೊತೆಗೂಡಿ 5ನೇ ವಿಕೆಟ್ ಗೆ 133 ರನ್ ಸೇರಿಸಿ ತಂಡವನ್ನು ಗೆಲುವಿಗೆ ಹೊಸ್ತಿಲಿಗೆ ತಂದು ನಿಲ್ಲಿಸಿದರು. ಪರಾಕ್ರಮ ಮೆರೆದ ಪಂತ್ ಬೌಂಡರಿ ಸಿಕ್ಸರ್...

ಇಂದು ಭಾರತ-ಇಂಗ್ಲೆಂಡ್ 3ನೇ ಏಕದಿನ : ರೋಹಿತ್ ಪಡೆಗೆ ನಿರ್ಣಾಯಕ ಕದನ

https://www.youtube.com/watch?v=vcTO8aAo3-A ಮ್ಯಾಂಚೆಸ್ಟರ್:  ಸೋಲಿನಿಂದ ಕಂಗೆಟ್ಟಿರುವ  ಟೀಮ್ ಇಂಡಿಯಾ  ಇಂದು  ನಿರ್ಣಾಯಕ ಮೂರನೆ ಟಿ20 ಪಂದ್ಯದಲ್ಲಿ  ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಭಾನುವಾರ ಮ್ಯಾಂಚೆಸ್ಟರ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ರೋಹಿತ್ ಪಡೆ ಆಕ್ರಮಣಕಾರಿ ಬ್ಯಾಟಿಂಗ್ ಮಾಡಬೇಕಿದೆ. ಉಭಯ ತಂಡಗಳು 1-1 ಸಮಬಲ ಸಾಧಿಸಿವೆ. ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಯಶಸ್ಸಿ ಕಂಡಿತ್ತು. ಮೊನ್ನೆ ಎರಡನೆ ಏಕದಿನ...

ಇಂದು ಭಾರತ –ಇಂಗ್ಲೆಂಡ್ ಮೊದಲ ಏಕದಿನ ಫೈಟ್

https://www.youtube.com/watch?v=dpDNkTBl-Eg ಲಂಡನ್:ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ಮೂರು ಪಂದ್ಯಗಳ ಸರಣಿಗೆ ದಿ ಓವೆಲ್ ಮೈದಾನ ಆತಿಥ್ಯ ವಹಿಸಲಿದೆ. ಟಿ20 ಸರಣಿ ಗೆದ್ದಿರುವ ರೋಹಿತ್ ಪಡೆ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳಲು ಯೋಜನೆ ರೂಪಿಸಿದೆ. ಇತ್ತಿ ಟಿ20 ಸರಣಿ ಕೈಚೆಲ್ಲಿರುವ ಇಂಗ್ಲೆಂಡ್ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿದೆ. ಆಂಗ್ಲರ ವಿರುದ್ಧದ ಸರಣಿಯಲ್ಲಿ ಹೆಚ್ಚೆನು ಬದಲಾವಣೆ...

ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ರೋಹಿತ್ ಶರ್ಮಾ

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡೆಸಿದ್ದಾರೆ. ಈ ಮೂಲಕ ಕೊಹ್ಲಿ ಕಳಪೆ ಫಾರ್ಮ್ ಬಗ್ಗೆ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ. India bagged the T20I series 2-1 despite today’s defeat. Indian captain addressed...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...

ಸರಣಿ ಕೈವಶಪಡಿಸಿಕೊಂಡ ರೋಹಿತ್ ಪಡೆ : ಸರಣಿಯಲ್ಲಿ ಭಾರತಕ್ಕೆ 2-0 ಮುನ್ನಡೆ

https://www.youtube.com/watch?v=6k5kAh6sJxc&t=2s ಬರ್ಮಿಂಗ್ಹ್ಯಾಮ್: ವೇಗಿ ಭುವನೇಶ್ವರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧ ರಡನೆ ಟಿ20 ಪಂದ್ಯದಲ್ಲಿ 49 ರನ್‍ಗಳಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ.ಸರಣಿಯಲ್ಲಿ ರೋಹಿತ್ ಪಡೆ 2-0 ಮುನ್ನಡೆ ಪಡೆದಿದೆ. ಶನಿವಾರ ಎಡ್ಜ್‍ಬಾಸ್ಟನ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು.ಭಾರತ ನಿಗದಿತ 20...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img