Tuesday, June 9, 2026

Rohit Sharma

ಸರಣಿ ಕೈವಶಪಡಿಸಿಕೊಂಡ ರೋಹಿತ್ ಪಡೆ : ಸರಣಿಯಲ್ಲಿ ಭಾರತಕ್ಕೆ 2-0 ಮುನ್ನಡೆ

https://www.youtube.com/watch?v=6k5kAh6sJxc&t=2s ಬರ್ಮಿಂಗ್ಹ್ಯಾಮ್: ವೇಗಿ ಭುವನೇಶ್ವರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧ ರಡನೆ ಟಿ20 ಪಂದ್ಯದಲ್ಲಿ 49 ರನ್‍ಗಳಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ.ಸರಣಿಯಲ್ಲಿ ರೋಹಿತ್ ಪಡೆ 2-0 ಮುನ್ನಡೆ ಪಡೆದಿದೆ. ಶನಿವಾರ ಎಡ್ಜ್‍ಬಾಸ್ಟನ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು.ಭಾರತ ನಿಗದಿತ 20...

ಇಂದಿನಿಂದ ಭಾರತಕ್ಕೆ ಟಿ20 ಸವಾಲು

https://www.youtube.com/watch?v=V9xnQ_-s9uY ಸೌಥಾಂಪ್ಟನ್: ಅಂತಿಮ ಟೆಸ್ಟ್ ಪಂದ್ಯ ಕೈಚೆಲ್ಲಿದ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್ಗೆ ಇನ್ನು ಕೆಲವೆ ತಿಂಗಳು ಬಾಕಿ ಇರುವುದರಿಂದ ತಂಡವನ್ನು ಸಜ್ಜುಗೊಳಿಸಬೇಕಾಗಿದ್ದು ಸೂಕ್ತ ಆಟಗಾರರನ್ನು ಕಣಕ್ಕಿಳಿಸುವ ಕಾರ್ಯಕೈಗೊಳ್ಳಬೇಕಿದೆ. ಟಿ20 ವಿಶ್ವಕಪ್ ಗೂ ಮುನ್ನ ಭಾರತಕ್ಕೆ 15 ಪಂದ್ಯಗಳು ಸಿಗಲಿದ್ದು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಪ್ರತಿ ಪಾತ್ರಕ್ಕೂ...

ಬುಮ್ರಾ ಪಡೆಗೆ ಸವಾಲಾದ ನಾಲ್ಕು ಆಯ್ಕೆಗಳು :ಯಾರಿಗೆ ಸಿಗುತ್ತೆ ಅವಕಾಶ ?

https://www.youtube.com/watch?v=mpmAF7hQjrQ ಲಂಡನ್: ಇಡೀ ಕ್ರಿಕೆಟ್ ಜಗತ್ತು ನಾಳೆಯಿಂದ ಆರಂಭವಾಗಲಿರುವ ಭಾರತ -ಇಂಗ್ಲೆಂಡ್ ನಡುವಿನ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಎದುರು ನೋಡುತ್ತಿದೆ. ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದು ಹೊಸ ಇತಿಹಾಸ ಬರೆಯಲು ಭಾರತ ತಂಡ ಕಾತರದಿಂದ ಕಾಯುತ್ತಿದೆ.  ಆದರೆ ಇದು ಅಷ್ಟು ಸುಲಭವಿಲ್ಲ ಅನ್ನೋದು ಅಷ್ಟೆ ಸತ್ಯ.ಆಂಗ್ಲರನ್ನು ಎದುರು ನೋಡುತ್ತಿರುವ ಭಾರತಕ್ಕೆ ಈ ನಾಲ್ಕು...

ರೋಹಿತ್ ಬದಲು ಕನ್ನಡಿಗ ಮಯಾಂಕ್‍ಗೆ ಸ್ಥಾನ

https://www.youtube.com/watch?v=3JW60gTOxSY ಹೊಸದಿಲ್ಲಿ: ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾದ ಹಿನ್ನೆಲೆಯಲ್ಲಿ ಕನ್ನಡಿಗ ಮಯಾಂಕ್ ಅಗರ್‍ವಾಲ್‍ಗೆ ಸ್ಥಾನ ನೀಡಲಾಗಿದೆ. ಮೊನ್ನೆ ಲಿಸಿಸ್ಟೆರ್‍ಶೈರ್ ವಿರುದ್ಧ ನಡೆದ ಅ`Á್ಯಸ ಪಂದ್ಯದ ಮೊದಲ ದಿನ ರೋಹಿತ್ ಶರ್ಮಾ ಅವರನ್ನು ಐಸೋಲೇಷನ್‍ಗೆ ಒಳಪಡಿಸಲಾಯಿತು. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿತ್ತುಘಿ. ದ.ಆಫ್ರಿಕಾ ಸರಣಿಗೂ ಮುನ್ನ ಕೆ.ಎಲ್.ರಾಹುಲ್ ಗಾಯಗೊಂಡರು. ಇದೀಗ ನಾಯಕ ರೋಹಿತ್ ಸೋಂಕಿಗೆ...

ಜಸ್ಪ್ರೀತ್ ಬುಮ್ರಾಗೆ ನಾಯಕ ಪಟ್ಟ ? ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=FIXZnLrenX0&t=75s ಲಂಡನ್ : ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಖ್ಯಾತಿಯ ಜಸ್ಪ್ರೀತ್ ಬುಮ್ರಾ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ  ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ನಾಯಕಿ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿ ಐಸೋಲೇಶನ್‍ನಲ್ಲಿ ಇದ್ದಾರೆ. ಉಪನಾಯಕ ಕೆ.ಎಲ್.ರಾಹುಲ್ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇರುವುರಿಂದ ವೇಗಿ ಬುಮ್ರಾ ತಂಡದ ನಾಯಕತ್ವವಹಿಸಲಿದ್ದಾರೆ...

ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=Ei0hDPIpVGA ಲಂಡನ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೋವಿಡ್ ಸೋಂಕಿಗೆ ಗುರಿಯಾಗಿದ್ದು ಆಘಾತ ನೀಡಿದೆ. ಸರಣಿ ರದ್ದಾಗುವ ಭೀತಿಯಲ್ಲಿದೆ. ಟೆಸ್ಟ್ ಪಂದ್ಯ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದು ಮತ್ತು ತನ್ನ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ. ಭಾರತ ಕ್ರಿಕೆಟ್...

ಶಮಿ, ರವೀಂದ್ರ ಜಡೇಜಾಗೆ ತಲಾ 3 ವಿಕೆಟ್:  ಲೀಸೆಸ್ಟರ್ ವಿರುದ್ಧ ಭಾರತ ಮೇಲುಗೈ 

https://www.youtube.com/watch?v=97iPR07WQbI ಲೀಸೆಸ್ಟರ್ :  ಮೊಹ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಅವರ ದಾಳಿಗೆ ತತ್ತರಿಸಿದ ಆತಿಥೇಯ ಲೀಸೆಸ್ಟರ್ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  244 ರನ್‍ಗಳಿಗೆ ಆಲೌಟ್ ಆಗಿದೆ. ಮೊದಲ ದಿನದಾಟದ ಪಂದ್ಯದಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  8 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತ್ತು. ಎರಡನೆ ದಿನದಾಟದ ಪಂದ್ಯದಲ್ಲಿ  ಭಾರತ 8 ವಿಕೆಟ್ ನಷ್ಟಕ್ಕೆ 246...

ಶೀಘ್ರದಲ್ಲೇ ಕ್ರಿಕೆಟ್ ಹೊಸ ನಾಯಕನ ಹೆಸರು ಘೋಷಣೆ..!

www.karnatakatv.net : ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ಹೊಸ ನಾಯಕನ ಹೆಸರನ್ನು ಘೋಷಿಸಲಿದೆ. ಹೌದು.. ಈ ಹಿಂದೆ ವಿರಾಟ್ ಕೋಹ್ಲಿ ಭಾರತದ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ರು, ಈಗ ಈ ನಾಯಕತ್ವ ರೇಸ್ ನಲ್ಲಿ ರೋಹಿತ್ ಶರ್ಮಾ ಅವರ ಹೆಸರು...

IND vs SA: ಧರ್ಮಶಾಲಾದಲ್ಲಿ ಇಂದು ಮೊದಲ T20 ಪಂದ್ಯ..!

2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img