Monday, June 15, 2026

Rojer Binny

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img