Wednesday, July 22, 2026

Romeo force and special operations group

ಕಾಶ್ಮೀರದಲ್ಲಿ‌ ಜಸ್ಟ್‌ ಮಿಸ್ ಅನಾಹುತ : ಸೇನೆಯ ಚಾಣಾಕ್ಷತೆಗೆ ಪಾಕ್‌ ಉಗ್ರರ ಪ್ಲ್ಯಾನ್‌ ಠುಸ್‌..!

ಶ್ರೀನಗರ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಸಿದ್ಧವಾಗಿದೆ. ಇದರ ಮೊದಲ ಭಾಗವೆಂಬಂತೆ ಹೇಡಿ ರಾಷ್ಟ್ರಕ್ಕೆ ಒಂದಾದ ಮೇಲೊಂದರಂತೆ ಮುಟ್ಟಿನೋಡಿಕೊಳ್ಳುವ ಆಘಾತ ನೀಡುತ್ತಿದೆ. ಇಷ್ಟಾದರೂ ಬುದ್ಧಿ ಕಲಿಯದ ಪಾಪಿಸ್ತಾನ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ, ಅಲ್ಲದೆ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಿಖಂಡಿಗಳ ದೇಶ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img