Thursday, May 7, 2026

rona

ಒಡಹುಟ್ಟಿದ ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣ: ಕೊಡಲಿ ಸಮೇತ ಠಾಣೆಗೆ ಬಂದು ಶರಣಾಗತಿ

Crime News: ಗದಗ: ಒಡಹುಟ್ಟಿದ ತಮ್ಮನನ್ನೇ ಸಹೋದರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಅಷ್ಟೇ ಅಲ್ಲದೇ, ಕೊಡಲಿ ಸಮೇತವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಿಗೆ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ, ಈ ದುರಂತ ನಡೆದಿದೆ. ಗದಗ ಜಿಲ್ಲೆಯ...

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...
- Advertisement -spot_img

Latest News

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....
- Advertisement -spot_img