Sunday, October 26, 2025

#roof cut

Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ

ಬೀದರ್: ಸರ್ಕಾರ  ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ. ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...
- Advertisement -spot_img

Latest News

ಸಾವಿನಲ್ಲೂ ಒಂದಾದ ಬೀದರ್‌ನ ಹಿರಿಯ ದಂಪತಿ!

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ...
- Advertisement -spot_img