Tuesday, June 9, 2026

#roof cut

Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ

ಬೀದರ್: ಸರ್ಕಾರ  ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ. ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img