Friday, July 24, 2026

#roof cut

Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ

ಬೀದರ್: ಸರ್ಕಾರ  ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ. ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...
- Advertisement -spot_img

Latest News

ಪ್ರಜ್ವಲ್‌ಗೆ ಪೆರೋಲ್ ಭಾಗ್ಯವಿಲ್ಲ – ಜೈಲು ಅಧಿಕಾರಿಗಳಿಂದ ಮಾಜಿ ಸಂಸದನಿಗೆ ಬಿಗ್ ಶಾಕ್!

ಅ*ತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರಾಗೃಹ ಇಲಾಖೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಿಯಮಗಳ ಪ್ರಕಾರ...
- Advertisement -spot_img