Saturday, May 2, 2026

route map change

ನೈರುತ್ಯ ರೈಲ್ವೆಯ ಮಾರ್ಗ ಬದಲಾವಣೆ:

state story 1. ಮಾರ್ಚ್ 1, 2023 ರಂದು ದಾದರ್‌ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11021 ದಾದರ್ - ತಿರುನೆಲ್ವೇಲಿ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ. 2....
- Advertisement -spot_img

Latest News

ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ: ಗುಂಡೂರಾವ್

Political News: ಕಮರ್ಷಿಯಲ್ ಸಿಲಿಂಡರ್ ಬೆಲೆ 993 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಊಹಿಸಿದಂತೆಯೇ ಪಂಚರಾಜ್ಯ ಚುನಾವಣೆ ಬಳಿಕ...
- Advertisement -spot_img