Wednesday, November 19, 2025

Rowdies

Police-ಪುಡಿರೌಡಿಗಳಿಂದ ಯುವಕನ ಹತ್ಯೆ

ಹುಬ್ಬಳ್ಳಿ: ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ. ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (26) ಎಂಬಾತನೇ ಸಾವನ್ನಪ್ಪಿದ್ದಾನೆ.‌ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ...

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img