https://www.youtube.com/watch?v=4ky9cCrfRtQ
ರೌಡಿಗಳ ಚಲನ ವಲನದ ಮೇಲೆ ಪೊಲೀಸರು ನಿಗಾ ಇಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಮುಲಾಜಿಲ್ಲದೇ ಕಾನೂನು ರೀತಿಯಲ್ಲಿ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಸ್ಪಿ ಇಶಾ ಪಂತ್ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ರಕ್ತಸಿಕ್ತ ಚರಿತ್ರೆ ಸಾರಿದ ಭೀಮಾ ತೀರದಲ್ಲಿ ಪ್ರಥಮ ಬಾರಿಗೆ ಎಸ್ಪಿ ಇಶಾ ಪಂತ್ ರೌಡಿ ಪರೇಡ್ ನಡೆಸುವ ಮೂಲಕ ಪುಡಾರಿಗಳಿಗೆ ಖಡಕ್...
www.karnatakatv.net : ಹಾವೇರಿ: ಆತ ಮೂಲತಃ ಕರ್ನಾಟಕದವನೇ ಆಗಿದ್ದರೂ, ಪಾತಕ ಲೋಕದಲ್ಲಿ ಸದ್ದು ಮಾಡಿದ್ದು ಮಾತ್ರ ಹೊರ ರಾಜ್ಯ ಗೋವಾದಲ್ಲಿ ಕಂಡ ಕಂಡವರಿಗೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದವನು ಹುಟ್ಟೂರಲ್ಲಿ ಬಂದು ಹತ್ಯೆ ಆಗಿದ್ದಾನೆ. ಅವನ ಕ್ರೂರ ಕ್ರೌರ್ಯ ಪಾಪಕ್ಕೆ ಗೆಳೆಯರೆ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದು ವಿಕೃತಿ ಮರೆದಿದ್ದಾರೆ. ನಟೋರಿಯಸ್ ರೌಡಿಯೊಬ್ಬನ ಹತ್ಯೆ ಕಂಡು...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...