Thursday, March 26, 2026

Rowdy dks

ದಾವೂದ್ ನಿಂದ ಬಿ ಎಸ್ ವೈ ತರಬೇತಿ ಪಡೆದಿದ್ರಾ..?

www.karnatakatv.net ಮಂಡ್ಯದಲ್ಲಿ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ರಾಜ್ಯ ಬಿಜೆಪಿ ಟೀಕಿಸಿ, ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ. ಸಾರ್ವಜನಿಕ ಜೀವನ ನಡೆಸುವವರಿಗೆ ಈ ರೀತಿ ಪರಿಸ್ಥಿತಿಗಳು ಎದುರಾಗುವುದು ಸಹಜ. ಬಿಎಸ್ ವೈ ತಮ್ಮದೇ ಕಾರಿನ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು....
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img