Friday, June 5, 2026

Rowdy Sheeters

ಮನೆ ಮುಂದೆ ಮೀನು ಮಾರಾಟಕ್ಕೆ ಆಕ್ಷೇಪ; ಡ್ಯಾಗರ್ ಇರಿದು ಕೊಂದ ಗೆಳೆಯ!

https://www.youtube.com/watch?v=2pKt6tKgYL4 ಮನೆ ಮುಂದೆ ಮೀನು ಮಾರಾಟಕ್ಕೆ ಅಕ್ಷೇಪಿಸಿ ರೌಡಿ ಶೀಟರ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ನಡೆದಿದೆ. ಮೀನು ತೆಗೆದುಕೊಳ್ಳುವ ವಿಚಾರಕ್ಕೆ ಶುರವಾದ ಗಲಾಟೆ, ಕೊಲೆಗಳ ಮೂಲಕ ಅಂತ್ಯವಾಗಿದೆ. ಹೌದು ರಾಜಧಾನಿ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ಮೀನು ತೆಗೆದು ಕೊಳ್ಳುವ ವಿಚಾರಕ್ಕೆ ಕಾಲೋನಿಯ ನಿವಾಸಿ ಪ್ರಶಾಂತ್ ಮತ್ತು ನೆರೆಮನೆಯ ನಿವಾಸಿ...

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img