Saturday, August 22, 2026

rowdy

ಭೀಮಾ ತೀರದಲ್ಲಿ ಎಸ್ಪಿ ಇಶಾ ಪಂತ್‌ರಿಂದ ರೌಡಿ ಪರೇಡ್!

https://www.youtube.com/watch?v=4ky9cCrfRtQ ರೌಡಿಗಳ ಚಲನ ವಲನದ ಮೇಲೆ ಪೊಲೀಸರು ನಿಗಾ ಇಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಮುಲಾಜಿಲ್ಲದೇ ಕಾನೂನು ರೀತಿಯಲ್ಲಿ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಸ್ಪಿ ಇಶಾ ಪಂತ್ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಕ್ತಸಿಕ್ತ ಚರಿತ್ರೆ ಸಾರಿದ ಭೀಮಾ ತೀರದಲ್ಲಿ ಪ್ರಥಮ ಬಾರಿಗೆ ಎಸ್ಪಿ ಇಶಾ ಪಂತ್ ರೌಡಿ ಪರೇಡ್ ನಡೆಸುವ ಮೂಲಕ ಪುಡಾರಿಗಳಿಗೆ ಖಡಕ್...

ನೋಟೊರಿಯಸ್ ರೌಡಿಯ ಕಥೆ ಕೊಲೆಯಲ್ಲಿ ಅಂತ್ಯ

www.karnatakatv.net : ಹಾವೇರಿ: ಆತ ಮೂಲತಃ ಕರ್ನಾಟಕದವನೇ ಆಗಿದ್ದರೂ, ಪಾತಕ ಲೋಕದಲ್ಲಿ ಸದ್ದು ಮಾಡಿದ್ದು ಮಾತ್ರ ಹೊರ ರಾಜ್ಯ ಗೋವಾದಲ್ಲಿ ಕಂಡ ಕಂಡವರಿಗೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದವನು ಹುಟ್ಟೂರಲ್ಲಿ ಬಂದು ಹತ್ಯೆ ಆಗಿದ್ದಾನೆ. ಅವನ ಕ್ರೂರ ಕ್ರೌರ್ಯ ಪಾಪಕ್ಕೆ ಗೆಳೆಯರೆ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದು ವಿಕೃತಿ ಮರೆದಿದ್ದಾರೆ. ನಟೋರಿಯಸ್ ರೌಡಿಯೊಬ್ಬನ ಹತ್ಯೆ ಕಂಡು...
- Advertisement -spot_img

Latest News

ಬಿಜೆಪಿಗರಿಗೆ ಜನರ ಸಂಕಷ್ಟಕ್ಕಿಂತ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು: ಹರಿಪ್ರಸಾದ್

Political News: ವಿಧಾನಸಭೆ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಗದ್ದಲ ಮಾಡುವುದೇ ಹೆಚ್ಚು ಎಂದು ಕೆಪಿಎಸ್‌ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ನಾಗೇಂದ್ರಗೆ ಸಚಿವ...
- Advertisement -spot_img