ಬೆಂಗಳೂರು : 19 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್(Rowdysheater Rahul)ಕಾಲಿಗೆ ಗುಂಡು ಹಾರಿಸಿ ಪೊಲೀಸರು(police) ಬಂಧಿಸಿದ್ದಾರೆ. ರಾಹುಲ್ ನ ಮೇಲೆ ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಇಂದು ಬೆಳಗ್ಗೆ ಖಚಿತವಾದ ಮಾಹಿತಿ ಆಧಾರದ ಮೇಲೆ ಹನುಮಂತನಗರದ ಪೊಲೀಸರು ರಾಹುಲ್ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್...
Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ...