ಬೆಂಗಳೂರು : 19 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ರಾಹುಲ್(Rowdysheater Rahul)ಕಾಲಿಗೆ ಗುಂಡು ಹಾರಿಸಿ ಪೊಲೀಸರು(police) ಬಂಧಿಸಿದ್ದಾರೆ. ರಾಹುಲ್ ನ ಮೇಲೆ ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಇಂದು ಬೆಳಗ್ಗೆ ಖಚಿತವಾದ ಮಾಹಿತಿ ಆಧಾರದ ಮೇಲೆ ಹನುಮಂತನಗರದ ಪೊಲೀಸರು ರಾಹುಲ್ ಬಂಧನಕ್ಕೆ ತೆರಳಿದ್ದರು. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....