Sunday, September 13, 2026

Royal Challengers Bangalore

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 ಸಿಸಿಟಿವಿ ಕ್ಯಾಮೆರಾಗಳು ಆಫ್!

ಬೆಂಗಳೂರಿನಲ್ಲಿ ನಡೆದ ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯದ​ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಪಂದ್ಯ ನಡೆದ ದಿನವೇ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳು ಏಕಾಏಕಿ ನಿಷ್ಕ್ರಿಯಗೊಂಡಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, IVS Digital Solutions ಸಂಸ್ಥೆಯ ಇಬ್ಬರು ಸಿಬ್ಬಂದಿ ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಅನಧಿಕೃತವಾಗಿ...

KMF : ಆರ್​ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ : ಫ್ಯಾನ್ಸ್​ಗೆ ಮತ್ತೊಂದು ಎಮೋಷನಲ್ ಟಚ್

ಆರ್​ಸಿಬಿ ಗತ್ತು ಊರಿಗೆಲ್ಲಾ ಗೊತ್ತು ಅಂತಾ ಆರ್​ಸಿಬಿ ಅಭಿಮಾನಿಗಳು ಹೇಳ್ತಾನೆ ಇರ್ತಾರೆ.ಐಪಿಎಲ್​​ನಲ್ಲಿ ಎಲ್ಲ ಟೀಮ್​ಗಳ ಹೆಸರು ಒಂದು ಕಡೆಯಾದರೆ, ಆರ್​ಸಿಬಿಯ ಹೆಸರಿಗೆ ಇರುವ ಕ್ರೇಜ್ ಬೇರೆಯದ್ದೆ ಇದೆ. ವಿದೇಶದಲ್ಲೂ ಆರ್​ಸಿಬಿ ಅಭಿಮಾನಿಗಳು ಇರುವುದು ಸಾಮಾನ್ಯವಾಗಿದೆ. ಐಪಿಎಲ್​ ಬಂದರೆ ಆರ್​ಸಿಬಿಯ ಪ್ರತಿ ಸುದ್ದಿಯು ಕೂಡ ಅಭಿಮಾನಿಗಳಿಗೆ ಮುಖ್ಯವಾಗಿರುತ್ತದೆ. ಟೂರ್ನಿಯಲ್ಲಿ ಹವಾ ಕ್ರಿಯೇಟ್ ಮಾಡುವ ಆರ್​ಸಿಬಿಗೆ ಕೆಎಂಎಫ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img