Wednesday, January 21, 2026

Royal Challengers Bangluru

ಬೆಂಗಳೂರು ಮಹಿಳಾ ಕ್ರಿಕೇಟ್ ತಂಡಕ್ಕೆ ಎರಡನೆ ಬಾರಿಯೂ ಸೋಲು

sports news.. ವುಮೆನ್ ಪ್ರೀಮಿಯರ್ ಲೀಗ್ ನಲ್ಲಿ ಇಂದು ಸ್ಮೃತಿ ಮಂದನಾ ನಾಯಕತ್ವದ  ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ ನಡುವಣ ಆಟದಲ್ಲಿ ಬೆಂಗಳೂರು ತಂಡ 20 ಓವರ್ ಗಳಲ್ಲಿ 156 ರನ್ ಗಳಿಸಿದರೆ. ಮುಂಬೈ ಇಂಡಿಯನ್ಸ್ ತಂಡ 14.2 ಓವರ್ ಗಳಲ್ಲಿ ಒಂದು ವಿಕೇಟ್ ನಷ್ಟಕ್ಕೆ  159 ಬಾರಿಸುವ ಮೂಲಕ ಬೆಂಗಳೂರು ತಂಡಕ್ಕೆ ಸೋಲುಣಿಸಿದ್ದಾರೆ. ಹರ್ಮನ್ ಪ್ರೀತ್...

ಇಂದು ಲಕ್ನೊ ಬ್ಯಾಟಿಂಗ್ vs ಆರ್‍ಸಿಬಿ ಬೌಲಿಂಗ್  ಫೈಟ್

ಮುಂಬೈ: ಐಪಿಎಲ್‍ನ 31ನೇ ಪಂದ್ಯದಲ್ಲಿ ಆರ್‍ಸಿಬಿ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ಉಭಯ ತಂಡಗಳು ಈ ಹಿಂದಿನ ಪಂದ್ಯಗಳನ್ನು  ಗೆದ್ದಿವೆ. ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ಮೊನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ  ಗೆಲುವು ದಾಖಲಿಸಿದಲ್ಲದೇ ಈ ಹಿಂದಿನ ಪಂದ್ಯಗಳಲ್ಲೂ ಒಳ್ಳೆಯ...

ಕಾರ್ತಿಕ್, ಮ್ಯಾಕ್ಸ್‍ವೆಲ್ ಅಬ್ಬರಕ್ಕೆ ಶಾಕ್ ಆದ ಡೆಲ್ಲಿ

ಮುಂಬೈ:ದಿನೇಶ್ ಕಾರ್ತಿಕ್ ಅವರ ಅತ್ಯದ್ಬುತ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಡೆಲ್ಲಿ ವಿರುದ್ಧ 16 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್‍ಸಿಬಿ ಅಂಕಪಟ್ಟಿಯಲ್ಲಿ ಟಾಪ್ ನಾಲ್ಕಕ್ಕೇರಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‍ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (8 ರನ್)...

ಆರ್‍ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್‍ನಿಂದ ಬಿಗ್ ಚಾಲೆಂಜ್

ಮುಂಬೈ:ಮತ್ತೊಂದು ಐಪಿಎಲ್‍ನ ಹೈವೋಲ್ಟೇಜ್ ಪಂದ್ಯದಲ್ಲಿ ಇಂದು ಆರ್‍ಸಿಬಿ ತಂಡದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಮುಂಬೈನ ವಾಂಖೆಡೆಯಲ್ಲಿ ನಡೆಯಲಿರುವ ಕದನದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಡಲಿವೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 5 ಪಂದ್ಯಗಳಿಂದ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ಡೆಲ್ಲಿ ತಂಡ 4 ಪಂದ್ಯಗಳನ್ನಾಡಿ 2ರಲ್ಲಿ 2ರಲ್ಲಿ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img