Monday, June 8, 2026

rr nagar

ಆರೈಕೆ ಮಾಡಲು ಬೇಸತ್ತು ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗ!

ರಾಜಧಾನಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಗನೇ ಬಹುಮಹಡಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಆರ್‌ಆರ್ ನಗರದ ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ತಾಯಿ ಸಾವಿತ್ರಮ್ಮ (72) ಅವರನ್ನು ಮೂರನೇ ಮಹಡಿಯ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪಾರ್ಶ್ವವಾಯು...

ರಾಜಧಾನಿಯಲ್ಲಿ ಇನ್ಮೇಲೆ ಶಾಸಕರದ್ದೇ ದರ್ಬಾರ್..!

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 198 ಸದಸ್ಯರ ಅಧಿಕಾರದ ಅವಧಿ ಗುರುವಾರ ಅಂತ್ಯವಾಗಿದೆ. ಹೀಗಾಗಿ ಸದ್ಯ ಬೆಂಗಳೂರಿನ ಏರಿಯಾಗಳಲ್ಲಿ ಶಾಸಕರದ್ದೇ ದರ್ಬಾರ್​ ನಡೆಯಲಿದೆ. https://www.youtube.com/watch?v=K749dIJpf0Y ಆದರೆ ಪಾಲಿಕೆ ಸದಸ್ಯರ ಅಧಿಕಾರಾವದಿ ಮುಕ್ತಾಯಗೊಂಡಿರೋ ಹಿನ್ನೆಲೆ ಶಾಸಕರನ್ನೇ ಹೊಂದದ ರಾಜರಾಜೇಶ್ವರಿ ನಗರ ಅತಂತ್ರವಾಗಿದೆ. ರಾಜರಾಜೇಶ್ವರಿ ನಗರಕ್ಕೆ ಇನ್ನೂ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿಲ್ಲ . ಅಷ್ಟರಲ್ಲಾಗಲೇ...
- Advertisement -spot_img

Latest News

Bagalakote News: ಸಂಪ್‌ಗೆ ಬಿದ್ದು ಸಾವನ್ನಪ್ಪಿದ ಮಗು: ಉಪ್ಪಿನಲ್ಲಿ ಮುಚ್ಚಿ, ಕುರಾನ್ ಓದಿ ಬದುಕಿಸಲು ಯತ್ನ

Bagalakote News: ಸಾವನ್ನಪ್ಪಿದ ಮಗುವನ್ನು ಉಪ್ಪಿನಲ್ಲಿರಿಸಿ, ಕುರಾಾನ್ ಓದಿ ಬದುಕಿಸುವ ಪ್ರಯತ್ನ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಆದರೆ ದುರಾದೃಷ್ಟವಶಾತ್ ಮಗು ಬದುಕಲಿಲ್ಲ. ಬಾಗಲಕೋಟೆಯ ನವನಗರದಲ್ಲಿ ಈ...
- Advertisement -spot_img