Wednesday, June 24, 2026

rr nagara mla munirathna

ಜಾತಿಗೆ ಬೆಲೆ ಕೊಡಬೇಡಿ, ಒಳ್ಳೆಯ ಕೆಲಸ ಮಾಡುವವರನ್ನ ಕೈಹಿಡಿಯಿರಿ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಪ್ರಾಮಾಣಿಕವಾಗಿ ಜನರ ಕೆಲಸ ಮಾಡುವವರನ್ನ ಕೈಹಿಡಿಯಿರಿ, ಯಾವುದೇ ಕಾರಣಕ್ಕೂ ಜಾತಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು ಬಿಜೆಪಿ ಮುಖಂಡ ಮುನಿರತ್ನ ಕರೆ ನೀಡಿದ್ರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಲಗ್ಗೆರೆ ಯಲ್ಲಿ ನಡೆದ ಫುಡ್ ಕಿಟ್ ವಿತರಣಾ ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ರು. ಲಗ್ಗೆರೆ ನಾರಾಯಣಸ್ವಾಮಿಯವರ ಾಕಷ್ಟು ಕೆಲಸ ಮಾಡ್ತಿದ್ದಾರೆ.. ಇಂಥಹ ವ್ಯಕ್ತಿಗಳನ್ನ ಜ್ಯಾತ್ಯಾತೀತವಾಗಿ ಬೆಂಬಲಿಸಬೇಕು.. ನಾರಾಯಣಸ್ವಾಮಿ...

ರಾಜರಾಜೇಶ್ವರಿ ನಗರದಲ್ಲೇ ನಾರಾಯಣಸ್ವಾಮಿ ಕಾರ್ಯ ಬೆಸ್ಟ್ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಜನರನ್ನ ತೀವ್ರವಾಗಿ ಕಾಡ್ತಿದೆ. ಒಂದೆಡೆ ರೋಗ ಹರಡುವ ಭೀತಿ ಇದ್ರೆ, ಕೊರೊನಾ ಕೆಲಸವನ್ನ ಕಿತ್ತುಕೊಂಡಿದೆ. ಲಾಕ್ ಡೌನ್ ಘೋಷಣೆಯಾದ ಮೊದಲದಿನದಿಂದಲೂ ಬೆಂಗಳೂರಿನ ಲಗ್ಗೆರೆಯ ನಾರಾಯಣಸ್ವಾಮಿ ಕ್ಷೇತ್ರದ ಜನರಿಗೆ ನಿರಂತರವಾಗಿ ನೆರವನ್ನ ನೀಡುತ್ತಾ ಬಂದಿದ್ದಾರೆ.. ಇದುವರೆಗೂ ಕ್ಷೇತ್ರದ ಜನರಿಗೆ ಹಲವು ಬಾರಿ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.. ಕಳೆದೊಂದು...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img