Monday, April 14, 2025

RRR

RRR ಸಿನಿಮಾ ವಿಲನ್ ನಿಧನ: ಈ ಸುದ್ದಿ ನಂಬಲಸಾಧ್ಯವೆಂದ ರಾಜಮೌಳಿ..

ಆರ್‌ಆರ್‌ಆರ್‌ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ರೇ ಸ್ಟಿವನ್‌ಸನ್ (58) ನಿಧನರಾಗಿದ್ದಾರೆ. ಈ ಬಗ್ಗೆ ಹಾಲಿವುಡ್ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದು, ಬಾಲಿವುಡ್‌ನ ಕೆಲ ನಟ, ನಿರ್ದೇಶಕರು ಕೂಡ, ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ರಾಜಮೌಳಿ, ಶಾಕಿಂಗ್.. ಈ ಸುದ್ದಿಯನ್ನು ನನ್ನಿಂದ ನಂಬಲಾಗುತ್ತಿಲ್ಲ. ರೇ ಶಕ್ತಿ ಮತ್ತು ಚೈತನ್ಯವನ್ನು ಸೆಟ್‌ಗೆ ತಂದಿದ್ದರು. ಅವರೊಂದಿಗೆ...

ಆರ್‌.ಆರ್.ಆರ್‌ ಸಿನಿಮಾಗೆ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌..!

Film News: ತೆಲುಗು ಭಾಷೆಯ 'ನಾಟು ನಾಟು' ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್‌ ಸಿಪ್ಲಿಗುಂಜ್‌ ಅವರು ಬರೆದಿದ್ದಾರೆ..ಬೆಸ್ಟ್‌ ಒರಿಜಿನಲ್‌ ಸಾಂಗ್‌' ವಿಭಾಗದಲ್ಲಿ ಆರ್‌.ಆರ್.ಆರ್‌ ಸಿನಿಮಾದ 'ನಾಟು ನಾಟು' ಹಾಡಿಗೆ 2023ರ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌ ಪ್ರಾಪ್ತವಾಗಿದೆ. ಎಸ್‌.ಎಸ್‌ ರಾಜಮೌಳಿ ನಿರ್ದೇಶನದ ಜ್ಯೂನಿಯರ್‌ ಎನ್. ಟಿ.ಆರ್...

ಬಿಟೌನ್ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಬೇಸರ..!

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.! ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್‌ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...

BIG WAR : ಪ್ರೀ ಬುಕ್ಕಿಂಗ್ ನಾಳೆಯಿಂದ ಆರಂಭ, ಆರ್.ಆರ್.ಆರ್ ದಾಖಲೆ ಮುರಿಯುತ್ತಾ ಕೆ.ಜಿ.ಎಫ್..?

  ಈಗ ಎಲ್ಲರ ಕಣ್ಣು ನೆಟ್ಟಿರೋದು ಕನ್ನಡದ ಹೆಮ್ಮೆ ಕೆಜಿಎಫ್ ಚಾಪ್ಟರ್೨ ಮೇಲೇನೇ. ಅದೇನು ಜೋಷ್, ಅದೇನು ಹವಾ, ರಾಕಿಭಾಯ್ ದೇಶಾದ್ಯಂತ ಚಾಪ್ಟರ್ ೨ ಪ್ರೊಮೋಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಚಿತ್ರದ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಾಂಗ್ `ಗಗನ ನೀ ಭುವನ ನೀ' ರಿಲೀಸ್ ಆಗಿ ಟ್ರೆಂಡಿAಗ್‌ನಲ್ಲಿ ಮುನ್ನುಗ್ತಿದೆ. ಆದ್ರೆ ಸದ್ಯ ರಿಲೀಸ್ ಆಗಿ ಸಾವಿರ ಕೋಟಿ...

‘RRR’ಸಿನಿಮಾ ರಿಲೀಸ್ ಗೆ ಹೊಸ ಮುಹೂರ್ತ ಫಿಕ್ಸ್…ಮಾರ್ಚ್ ಅಥವಾ ಎಪ್ರಿಲ್ ನಲ್ಲಿ ತೆರೆಗೆ ಬರಲಿದೆ ರಾಜಮೌಳಿ ಸಿನಿಮಾ!

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ‌‌ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ತೆರೆಗೆ ಬರಬೇಕಿತ್ತು ರಿಲೀಸ್ ಆಗಬೇಕಿತ್ತು. ರಾಜ್ಯ ರಾಜ್ಯ ಸುದ್ದಿ ಚಿತ್ರತಂಡ  ಭರ್ಜರಿ ಪ್ರಚಾರ ನಡೆಸಿತ್ತು. ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿತ್ತು....

Ott ಯಿಂದ Radhe Shyam ಚಿತ್ರಕ್ಕೆ 400 ಕೋಟಿ ಆಫರ್.

ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ರಾಧೆ ಶ್ಯಾಮ್ ಚಿತ್ರ ಎಲ್ಲೆಲ್ಲೂ ಸದ್ದುಮಾಡುತ್ತಿದೆ. ಈಗಾಗಿ ರಾಧೆ ಶ್ಯಾಮ್ ಚಿತ್ರಕ್ಕೆ ಬಿಡುಗಡೆಗೂ ಮುನ್ನವೇ 400 ಕೋಟಿ ರೂ ಆಫರ್ ಬಂದಿದೆ.ಈ ಹಿಂದೆ ಜನವರಿ 14 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೋನ ಕಾರಣದಿಂದ ಸದ್ಯಕ್ಕೆ ರಿಲೀಸ್...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img