Wednesday, February 4, 2026

RRvsKKR

ಚಹಲ್ ಚಮತ್ಕಾರ ರಾಜಸ್ಥಾನಕ್ಕೆ ರೋಚಕ ಜಯ

ಮುಂಬೈ:ಯಜ್ವಿಂದರ್ ಚಾಹಲ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ರನ್‍ಗಳ ರೋಚಕ ಗೆಲುವು ಪಡೆದಿದೆ. ಬಾಬೋರ್ನ್ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಜೋಸ್ ಬಟ್ಲರ್(103) ಹಾಗೂ ದೇವದತ್ ಪಡಿಕಲ್(24) ಮೊದಲ ವಿಕೆಟ್‍ಗೆ 97 ರನ್‍ಗಳ ಭರ್ಜರಿ...

ರಾಜಸ್ಥಾನ, ಕೋಲ್ಕತ್ತಾ ಕದನದಲ್ಲಿ ರಾಜ ಯಾರು ?

ಮುಂಬೈ:ಐಪಿಎಲ್‍ನಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡು ತಂಡಗಳು ಗೆಲುವಿನ ಲಯಕ್ಕೆ ಮರಳಲು ಹೋರಾಡಲಿವೆ. ಕೋಲ್ಕತ್ತಾ ತಂಡ 6 ಪಂದ್ಯಗಳಿಂದ 3 ರಲ್ಲಿ ಗೆದ್ದು 3ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ರಾಜಸ್ಥಾನ ತಂಡ 5 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img