Thursday, April 17, 2025

RSS

ವಿದೇಶದಲ್ಲಿ ಆರ್‌ಎಸ್ಎಸ್‌ ವಿರುದ್ಧ ಹೇಳಿಕೆ ಕೊಟ್ಟ ರಾಹುಲ್ ಗಾಂಧಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಭಾರತದ ವಿರುದ್ಧ ಹೇಳಿಕೆ ಕೊಟ್ಟು, ಭಾರತದ ಮರ್ಯಾದೆ ತೆಗೆದೇ ಬರುತ್ತಾರೆ. ಈ ಬಾರಿ ಕೂಡ ರಾಹುಲ್ ಗಾಂಧಿ ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ್ದು, ಮಹಿಳೆಯರೆಲ್ಲ ಮನೆಯಲ್ಲೇ ಇರಬೇಕು ಎಂಬುದು ಆರ್‌ಎಸ್‌ಎಸ್‌ ಆಶಯವೆಂದು ಹೇಳಿದ್ದಾರೆ. https://youtu.be/D9siXC9BZ9I ಅಮೆರಿಕದ ಟೆಕ್ಸಾಸ್ ಯುನಿವರ್ಸಿಟಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಈ...

ಬಿಜೆಪಿ ಮತ್ತು ಆರ್‌ಎಸ್ಎಸ್‌ ಅವರನ್ನು ಬಸ್ಕಿ ಹೊಡೆಯುವಂತೆ ಮಾಡುತ್ತೇವೆ: ಲಾಲೂ ಪ್ರಸಾದ್ ಯಾದವ್

Political News: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವರನ್ನು ಬಸ್ಕಿ ಹೊಡೆಯವಂತೆ ಮಾಡುತ್ತೇವೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. https://youtu.be/zIwB-pcIDgg ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಲಾಲುಪ್ರಸಾದ್ ಯಾದವ್, ಜಾತಿ ಗಣತಿ ಮಾಡದಿರಲು ಇವರಿಗೆ ಯಾವ ಅಧಿಕಾರವಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವರನ್ನು ಬಸ್ಕಿ ಹೊಡೆದು ಜನಗಣತಿ ಮಾಡುವಂತೆ ಮಾಡುತ್ತೇವೆ ಎಂದು ಲಾಲುಪ್ರಸಾದ್...

Caste Census: ಜಾತಿಗಣತಿಗೆ ಆರ್​ಎಸ್​ಎಸ್​ ಬೆಂಬಲ: ‘ಕೈ’ ಗ್ಯಾರಂಟಿಯನ್ನ ಹೈಜಾಕ್​ ಮಾಡುತ್ತಿದೆಯಾ ಬಿಜೆಪಿ?

ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)​ ಬೆಂಬಲ ಸೂಚಿಸಿದ್ದು, ಕಾಂಗ್ರೆಸ್​ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್​ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...

MODI RETIREMENT: 75 ವರ್ಷಕ್ಕೆ ಮೋದಿ ನಿವೃತ್ತಿಯಾಗ್ಬೇಕು.. ಇಲ್ಲದಿದ್ರೆ ಕುರ್ಚಿ ಕಳೆದುಕೊಳ್ತಾರೆ: ಸುಬ್ರಹ್ಮಣಿಯನ್ ಸ್ವಾಮಿ ಖಡಕ್ ವಾರ್ನಿಂಗ್

ನವದೆಹಲಿ: ಶಿಸ್ತಿನ ಪಕ್ಷ ಅಂತಾನೇ ಕರೆಸಿಕೊಳ್ಳುವ ಭಾರತೀಯ ಜನತಾ ಪಕ್ಷ (BJP)ದಲ್ಲಿ ಯಾವುದೇ ನಾಯಕನಾಗಲಿ 75 ವರ್ಷ ತುಂಬಿದ ಕೂಡಲೇ ನಿವೃತ್ತಿ ಘೋಷಿಸಬೇಕು. ಇದು ಆರ್‌ಎಸ್‌ಎಸ್‌ (RSS)ನ ನಿಯಮ ಕೂಡ ಹೌದು. ಸಂಘದ ಈ ನಿಯಮದ ಅನುಸಾರವೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (BS YEDEYURAPPA) 75 ವರ್ಷ ಪೂರ್ಣಗೊಂಡ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...

ಕುಟುಂಬದಲ್ಲಿ 4 ಮಕ್ಕಳು ಇರಬೇಕು- ಆರ್​ಆರ್​ಎಸ್​ ಮುಖಂಡ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದ ನಂತರ ಆರ್​ಎಸ್​ಎಸ್​ ಸದಾ ಸುದ್ದಿಯಲ್ಲಿದೆ. ದೇಶದ ಜನರು ಹೆಚ್ಚು ಮಕ್ಕಳನ್ನು ಹೆರಬೇಕು. ಪ್ರತಿಯೊಂದು ಕುಟುಂಬ ನಾಲ್ಕು ಮಕ್ಕಳನ್ನು ಹೊಂದುವುದು ಒಳ್ಳೆಯದು ಎಂದು ಆರ್​ಎಸ್​ಎಸ್​ ಮುಖಂಡ ಸತೀಶ್ ಕುಮಾರ್ ಹೇಳಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವದೇಶಿ ಜಾಗರಣ ಮಂಚ್‌ನ ಸಹ ಸಂಘಟಕ ಸತೀಶ್ ಕುಮಾರ್...

“RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ”..?!

Political News: RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾಧವ ಸದಾಶಿವ ಗೋಲ್ವಾಲ್ಕರ್ ಬರೆದ ಚಿಂತನಾ ಗಂಗಾ ಪುಸ್ತಕ ಓದಿದರೆ ಗೊತ್ತಾಗುತ್ತೆ. ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟವರು ಸಂವಿಧಾನವನ್ನು ಗೌರವಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ನಡೆದ ನಟರಾಜ್ ಹುಳಿಯಾರ್ ಬರೆದ ಪುಸ್ತಕ ಬಿಡುಗಡೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಿಂದೂ-ಮುಸ್ಲಿಂ ಒಟ್ಟಾಗಿ ಇರಬೇಕೆಂದು ಮಹಾತ್ಮ ಗಾಂಧೀಜಿ...

“ಚಡ್ಡಿ ಹಾಕಿ ಕೊಂಡವರೂ ನನ್ನನ್ನು ಭೇಟಿ ಮಾಡಬಹುದು”… RSS ಗೆ ಟಾಂಗ್ ಕೊಟ್ರಾ ಸಿದ್ದು..?!

Political News: ರಾಜ್ಯದೆಲ್ಲೆಡೆ ರಾಜಕೀಯ ಹೈಡ್ರಾಮವೇ ನಡೆಯುತ್ತಿದೆ.ಇವೆಲ್ಲದರ ನಡುವೆ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೋಲಾರ ಜಿಲ್ಲೆಯ ಮತಕ್ಷೇತ್ರವೊಂದರಿಂದ 2023ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಅವರು ಕೋಲಾರದಲ್ಲಿ ಸಾರ್ವಜನಿಕ ಸಭೆಯೊಂದನ್ನು ಮಾಡಿದ ಭಾಷಣ ಚುನಾವಣಾ ಪ್ರಚಾರದಂತಿತ್ತು. ಎಲ್ಲ ಜನ ಕಷ್ಟಗಳಿಗೆ ಸ್ಪಂದಿಸುವುದಾಗಿ ಹೇಳಿದ ಅವರು  ಚೆಡ್ಡಿ ಧರಿಸಿದ...

RSS ನವರು ಸಮಾಜದ ಶಾಂತಿ ಹಾಳು ಮಾಡುತ್ತಿದ್ದಾರೆ”: ಸಿದ್ದರಾಮಯ್ಯ

State News: ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಮಾಧ್ಯಮದೊಂದಿಗೆ ಗುರುವಾರ ಮಾತನಾಡಿದ ಅವರು, ‘ಯಾರು ಸಮಾಜಕ್ಕೆ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ‌ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ತೆಗೆದುಕೊಳ್ಳಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ....

ಉದಯಪುರ ಹತ್ಯೆ ಪ್ರಕರಣ – ರಾಜಸ್ಥಾನದಲ್ಲಿಂದು ಪ್ರಮುಖ ಸಭೆ ಆಯೋಜಿಸಿದ RSS

ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ. ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...

ಆರೆಸ್ಸೆಸ್ ಅಜೆಂಡಾ ಮಕ್ಕಳ ಮೇಲೆ ಪ್ರಯೋಗಿಸಬೇಡಿ: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

https://www.youtube.com/watch?v=rnmXI8i4Yfw&t=37s ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು, ಈ ಬಿಜೆಪಿ ಸರಕಾರ ತೊಲಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img