ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆರೆಸ್ಸೆಸ್ ಮತ್ತು ಸಚಿವ ಸಂಪುಟದ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ವಾಕ್ಸಮರ ಶುರುವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿರುವ ವಿಜಯೇಂದ್ರ, ಸರ್ಕಾರ ಮತ್ತು ಸಚಿವರ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಈ ಹೊಸ ರಾಜಕೀಯ...
ಸಮಾಜದಲ್ಲಿ RSS ವಿಷಜಂತುಗಳನ್ನ ಬೆಳೆಸಬಾರದು ಅಂತ ಕುಮಾರಸ್ವಾಮಿ ಅವರು RSS ಬ್ಯಾನ್ ಬಗ್ಗೆ ಒಂದು ಆರ್ಟಿಕಲ್ ಬರೆದಿದ್ರು. RSS ಸಹವಾಸ ಬೇಡ ಅಂದಿದ್ದ HD ಕುಮಾರಸ್ವಾಮಿ ಅವ್ರು ಈಗ ಸೈಲೆಂಟ್ ಆಗಿದ್ದಾರೆ. ದೇವೇಗೌಡ್ರು ಕೂಡ RSS ಬ್ಯಾನ್ ಬಗ್ಗೆ ವಿಶ್ಲೇಷಿಸಿದ್ರು. ಆಗಿನಿಂದ ಇಲ್ಲಿಯವರೆಗೂ ಏನು ಬದಲಾವಣೆ ಆಗಿದೆ. ಕುರ್ಚಿ ಗೋಸ್ಕರ ತತ್ವ ಬದಲಾವಣೆ ಮಾಡುವ...
ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...