Tuesday, May 12, 2026

Rss leader

ಬದುಕಿಗೆ ಮಾದರಿ ಸದಾನಂದನ್ ಮಾಸ್ಟರ್! : ಜೀವಂತ ಹುತಾತ್ಮ ಎಂದ ಬಿಜೆಪಿ ; ಎರಡೂ ಕಾಲು ಕಳೆದುಕೊಂಡ್ರೂ ಎಂಪಿ ಆದ ಕಥೆ ಮಾತ್ರ ರೋಚಕ!

ಬೆಂಗಳೂರು : ಬದುಕಿನಲ್ಲಿ ಛಲ, ಹಠ ಹಾಗೂ ಸಾಧನೆಯ ತುಡಿತ ಇರುವವರು ಎಷ್ಟೇ ಕಷ್ಟವಾದರೂ ಸರಿ, ತಾವು ಅಂದುಕೊಂಡದ್ದನ್ನು ದಕ್ಕಿಸಿಕೊಳ್ಳೋಕೆ ಯಾವುದೇ ರೀತಿಯ ಸಾಹಸವನ್ನು ಮಾಡುತ್ತಾರೆ. ತನಗೆ ಬೇಕಾದ ಏನೇ ಆಗಿರಲಿ ತನ್ನಿಂದ ದೂರವಾಗುತ್ತದೆ ಎನ್ನುವ ಸಂದರ್ಭಗಳಲ್ಲೂ ಅವರು ಯಾವುದೇ ಕಾರಣಕ್ಕೂ ವಿಚಲಿತರಾಗುವುದಿಲ್ಲ. ಅಷ್ಟರ ಮಟ್ಟಿಗೆ ಅವರು ತಮ್ಮ ಕಸನು ಹಾಗೂ ಗುರಿಯ ಮೇಲೆ ಫೋಕಸ್...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img