ಚಿತ್ತಾಪುರದಲ್ಲಿ ನಡೆಯಲಿರುವ ಆರ್ಎಸ್ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ.
ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
ರಾಜಕೀಯವಾಗಿ ಭಾರಿ ವಾಕ್ಸ್ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್ 2ರಂದು ಆರ್ಎಸ್ಎಸ್ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್ ತೀರ್ಪು...
ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್ಎಸ್ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...
Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್ಲಿ ಚರಂಡಿ ಗಬ್ಬು...