Wednesday, August 26, 2026

RSS Mention in Manifesto

ಜಾರಕಿಹೊಳಿ V/S ರಮೇಶ್ ಕತ್ತಿ, ದೀಪಾವಳಿ ನಂತರ ಬಿಗ್ ರಿವೇಂಜ್!?

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ....
- Advertisement -spot_img

Latest News

Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...
- Advertisement -spot_img