Wednesday, August 19, 2026

RSS Path Sanchalan

RSS ಪಥಸಂಚಲನದಲ್ಲಿ ಪಾಲ್ಗೊಂಡ ನಾಲ್ವರು ಶಿಕ್ಷಕರಿಗೆ ಬಿಇಒ ನೋಟಿಸ್!

RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...

PDO ಗೇಟ್ ಪಾಸ್ ಬೆನ್ನಲ್ಲೇ ಮತ್ತೊಬ್ಬ ನೌಕರನ ಅಮಾನತು!

PDO ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಈಗ ಮತ್ತೊಬ್ಬ ನೌಕರರನ್ನ ಅಮಾನತುಗೊಳಿಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮತ್ತೊಬ್ಬ ಸರ್ಕಾರಿ ನೌಕರನನ್ನು ಸರ್ಕಾರ ಅಮಾನತು ಮಾಡಲಾಗಿದೆ. ಈ ಹಿಂದೆ ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯ್ತಿ ಪಿಡಿಒಗೆ ಅಮಾನತು ಆದೇಶ ಜಾರಿಯಾಗಿದ್ದರೆ, ಈಗ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯನಿರ್ವಹಿಸುತ್ತಿವ ಅಡುಗೆ ಸಹಾಯಕನ ಮೇಲೆ ಕ್ರಮ ಜರುಗಿಸಲಾಗಿದೆ. ಮೆಟ್ರಿಕ್...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img