Wednesday, October 15, 2025

RSS Patha Sanchalan

RSS ಯೂನಿಫಾರ್ಮ್‌ನಲ್ಲಿ ಪಿಡಿಒ – ಆತನ ವಿರುದ್ಧ ಕ್ರಮಕ್ಕೆ ಆಗ್ರಹ!

ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ. ಅವರು ಇತ್ತೀಚೆಗೆ ನಡೆದ RSS ಪಥಸಂಚಲನದಲ್ಲಿ ಭಾಗವಹಿಸಿರುವ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಅಧಿಕಾರಿಯಾಗಿರುವ ಪ್ರವೀಣ್ ಕುಮಾರ್ ಅವರು ಶಾಸಕರಾದ ಮಾನಪ್ಪ ವಜ್ಜಲ್ ಅವರೊಂದಿಗೆ RSS ನ ಸಮವಸ್ತ್ರ ಧರಿಸಿ,...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img