Wednesday, March 18, 2026

RSS route march

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ ಇತ್ತೀಚೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ಭಾನುವಾರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಶಾಂತಿಯುತವಾಗಿ ಸಂಪನ್ನವಾಯಿತು. ಗಣವೇಶಧಾರಿಗಳು ತಮ್ಮ ಸಂಪ್ರದಾಯಬದ್ಧ ಗಣವೇಷದಲ್ಲೇ ಉತ್ಸಾಹದಿಂದ ಪಾಲ್ಗೊಂಡಿದ್ದು, ಸಂವಿಧಾನ ಗೆದ್ದಿದೆ. ಇಂದು...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img