Tuesday, October 14, 2025

RSS Song Controversy

2028ಕ್ಕೆ CM ಕನಸು ನನಸು – ಹೊಸ ಸಂದೇಶ ಕೊಟ್ಟ DK!

ಇತ್ತೀಚಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು 'ನಮಸ್ತೆ ಸದಾ ವತ್ಸಲೇ' ಅನ್ನೋ ಆರ್‌ಎಸ್‌ಎಸ್ ಗೀತೆ ಹಾಡಿ ವಿವಾದಕ್ಕೆ ಒಳಗಾಗಿದ್ದರು. ಇನ್ನೊಂದು ಕಡೆ ನಾಯಕತ್ವ ಬದಲಾವಣೆ ಮತ್ತು ಡಿಕೆಶಿ ಅವರೇ ಸಿಎಂ ಆಗ್ಬೇಕು ಅನ್ನೋ ಒತ್ತಾಯ ಕೇಳುತ್ತಲೇ ಇದೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಇಂಡಿಯಾ ಟುಡೇ ಸೌತ್ ಕಾನ್ಕ್ಲೇವ್‌ನಲ್ಲಿ ಡಿ.ಕೆ...

ನಮಸ್ತೇ ಸದಾ ವತ್ಸಲೇ.. ಡಿಕೆ RSS ಗೀತೆ ಹೇಳಿದ್ಮೇಲೆ ಏನಾಯ್ತು?

ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img