Wednesday, February 11, 2026

RSS VS HDK

ಆರ್ ಎಸ್ ಎಸ್ ಬಗ್ಗೆ ಹೇಳಿಕೆ : ಸ್ಪೀಕರ್ ಬಗ್ಗೆ ಹೆಚ್ಡಿಕೆ ಹೇಳಿದ್ದೇನು..?

RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು. ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img