Sunday, August 16, 2026

rss work

ಡಿಕೆ ಶಿವಕುಮಾರ್ ಮತ್ತು ಆರ್ ಎಸ್ ಎಸ್ ..!

ಬೆಂಗಳೂರು : ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಲಾಕ್ ಡೌನ್ ಘೊಷಣೆ ಮಾಡಿದ ಮರುದಿನದಿಂದಲೇ ಆರ್ ಎಸ್ ಎಸ್ ಕಾರ್ಯಕರ್ತರು ಕೂಲಿ ಕಾರ್ಮಿಕರು, ಬಡವರಿಗೆ ದಿನಸಿಗಳನ್ನ ಸಂಗ್ರಹಿಸಿ ಹಂಚುವ ಕೆಲಸಕ್ಕೆ ಮುಂದಾಗಿದ್ರು.. ಮರುದಿನ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ನವರಿಗೊಂದು ನ್ಯಾಯ ನಮಗೊಂದು ನ್ಯಾಯಾನ.. ಇವರಿಗೆ ಯಾರು ಪರ್ಮಿಷನ್ ಕೊಟ್ಟಿದ್ದು ಬೀದಿಬೀದಿಯಲ್ಲಿ ಕಲೆಕ್ಷನ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img