Saturday, August 9, 2025

RTPCR

ಕೋವಿಡ್ ಪಾಸಿಟಿವಿಟಿ ಏರಿಕೆ; ಪರಿಷ್ಕೃತ ಮಾರ್ಗಸೂಚಿ ಪ್ರಕಟ.!

https://www.youtube.com/watch?v=bMcr_-_lDZ4 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಆರೋಗ್ಯ ಆಯುಕ್ತ ಡಾ.ರಂದೀಪ್ ಮಾತನಾಡಿ, ಕೊರೊನಾ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಾಲಾಗಿರುವವರ ಸಂಖ್ಯೆ ಮಾತ್ರ ಕಡಿಮೆ ಇದೆ‌. ಮುಂದಿನ ದಿನಗಳಲ್ಲಿ ಸೋಂಕು ತ್ವರಿತ ಪತ್ತೆ ಹಾಗೂ ನಿಯಂತ್ರಣಕ್ಕಾಗಿ ಹೆಚ್ಚಿನ...

Delhiಯಲ್ಲಿ ಇಂದು 27,561 ಹೊಸ ಕೋವಿಡ್ ಪ್ರಕರಣಗಳು ಪತ್ತೆ..!   

ದೆಹಲಿ : ಇಂದು ದೆಹಲಿಯಲ್ಲಿ 27561 ಹೊಸ ಕೋರೊನಾ ಪ್ರಕರಣಗಳು(New corona cases) ಪತ್ತೆಯಗಿದ್ದು, ಕಳೆದ 24 ಗಂಟೆಗಳಲ್ಲಿ ಶೇಕಡಾ 29ರಷ್ಟು ಹೆಚ್ಚಾಗಿದೆ. ಇನ್ನು ಕೊರೋನಾ ದಿಂದ 40 ಜನ ಸಾವನ್ನಪ್ಪಿದ್ದಾರೆ. ಇನ್ನು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳು 87,445 ರಷ್ಟಿದೆ. 25,240 ಕೊರೋನಾ ರೋಗಿಗಳು  ಹೋಂ ಐಸೋಲೇಷನ್(Home Isolation) ನಲ್ಲಿ ಇದ್ದಾರೆ. ಕಳೆದ 24...

RTPCR ವರದಿ ತಿದ್ದಿದ ಭೂಪ.!

Mysore : ಅನ್ಯ ರಾಜ್ಯದಿಂದ ಬಂದ ವ್ಯಕ್ತಿಯೊಬ್ಬ ಆರ್ ಟಿ ಪಿಸಿಆರ್ ಟೆಸ್ಟ್ ವರದಿಯನ್ನೇ ತಿದ್ದಿ ಸಿಕ್ಕಿ ಹಾಕಿಕೊಂಡಿರುವ ಪ್ರಸಂಗ ನಡೆದಿದೆ. ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ವಿದೇಶ ಹಾಗೂ ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೂ ಕೂಡ ಟಫ್ ರೂಲ್ಸ್ ಜಾರಿ ಮಾಡಲಾಗಿತ್ತು. ಆದರೆ, ಇಲ್ಲೊಬ್ಬ ವ್ಯಕ್ತಿ...

RTPCR ವರದಿ ನೀಡಲು ತಾಲೂಕು ಆಸ್ಪತ್ರೆ ಮಂಡಳಿ ವಿಳಂಭ…!

www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...
- Advertisement -spot_img

Latest News

ಹೆಣ್ಣುಮಕ್ಕಳು ಸಿಗರೇಟ್ ಸೇದಿದ್ರೆ ಏನಾಗುತ್ತೆ? ಎಚ್ಚರ..!

Health Tips: ಹಿಂದಿನ ಕಾಲದಲ್ಲಿ ಮಕ್ಕಳು ಮಾತು ಕೇಳದಿದ್ದಲ್ಲಿ, ಬೈದು, ನಾಲ್ಕು ಏಟು ನೀಡಿ, ಪೋಷಕರು ಮಕ್ಕಳಿಗೆ ಬುದ್ಧಿ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಮಕ್ಕಳಿಗೆ...
- Advertisement -spot_img