Wednesday, April 29, 2026

RTPCR Test

ತಿಮ್ಮಪ್ಪನ ಭಕ್ತರಿಗೆ ವ್ಯಾಕ್ಸಿನೇಷನ್ ಕಡ್ಡಾಯ..!

www.karnatakatv.net: ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ದೇವಸ್ಥಾನಗಳನ್ನು ಮುಚ್ಚಲಾಗಿತ್ತು. ಅದೇ ರೀತಿ ತಿರುಮಲ ದೇವಾಲಯವನ್ನು ಬಂದ್ ಮಾಡಲಾಗಿತ್ತು. ಆದರೆ ಈಗ ತಿರುಪತಿ ದೇವಸ್ಥಾನಕ್ಕೆ ತೆರಳುವವರಲ್ಲಿ ಮಹತ್ವದ ಸೂಚನೆಯನ್ನು ನೀಡಲಾಗಿದೆ. ಹೌದು, ತಿರುಪತಿಗೆ ತೆರಳುವ ಭಕ್ತಾದಿಗಳು ದೇವರ ದರ್ಶನಕ್ಕೆ ಬರುವ ಮುಂಚೆ ಕೊರೊನಾ ಲಸಿಕಾ ಪ್ರಮಾಣಪತ್ರ ಅಥವಾ ನೆಗೆಟಿವ್ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನ ಕಡ್ಡಾಯಗೋಳಿಸಲಾಗಿದೆ ಅಂತಾ ದೇವಸ್ಥಾನದ ಅಧ್ಯಕ್ಷ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img