Wednesday, October 15, 2025

RTPS

ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ

ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...

KIADB ನಿರ್ಲಕ್ಷ್ಯ 208 ಕೋಟಿಯ 300 ಮನೆಗಳು ಅನೈತಿಕ ಚಟುವಟಿಕೆಗೆ ದಾರಿಯಾಗಿದೆ..!

ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...

ಕರ್ನಾಟಕದಲ್ಲೂ ಕಲ್ಲಿದ್ದಲಿಗೆ ಬರ- ಕತ್ತಲಲ್ಲಿ ಮುಳುಗಲಿದೆಯಾ ಕರುನಾಡು..?

ರಾಯಚೂರು: ಚೀನಾದಲ್ಲಿ ಎದುರಾಗಿರೋ ವಿದ್ಯುತ್ ಸಮಸ್ಯೆ ಇದೀಗ ರಾಜ್ಯವನ್ನೂ ಕಾಡೋ ಭೀತಿ ಶುರುವಾಗಿದೆ. ಯಾಕಂದ್ರೆ ಇಡೀ ರಾಜ್ಯಕ್ಕೆ ಶೇಕಡಾ 45 ರಷ್ಟು ವಿದ್ಯುತ್ ಪೂರೈಕೆ ಮಾಡೋ ರಾಯಚೂರಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರೆತೆ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಖಡ್ಡಾಯವಾಗೋ ಭೀತಿ ಎದುರಾಗಿದೆ. ಹೌದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲಿನ...
- Advertisement -spot_img

Latest News

SSLC, II PUC ವಿದ್ಯಾರ್ಥಿಗಳಿಗೆ ಪಾಸಿಂಗ್‌ ಮಾರ್ಕ್ಸ್ ಇಳಿಕೆ!

ಹಬ್ಬದ ಸಂಭ್ರಮದ ನಡುವೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್‌ ಮಾರ್ಕ್‌ಗಳಲ್ಲಿ ಪ್ರಮುಖ ಬದಲಾವಣೆ...
- Advertisement -spot_img