Spiritual: ರುದ್ರಾಕ್ಷಿ ಎಂದರೆ, ಹಿಂದೂಗಳ ಪವಿತ್ರ ವಸ್ತುಗಳಲ್ಲಿ ಒಂದು. ಶಿವನ ಮೂರನೇ ಕಣ್ಣೇ ರುದ್ರಾಕ್ಷಿ ಎಂದು ಹೇಳಲಾಗುತ್ತದೆ. ಇನ್ನು ಕೆಲವರು ಶಿವನ ಕಣ್ಣೀರೇ ರುದ್ರಾಕ್ಷಿ ಎನ್ನುತ್ತಾರೆ. ಹಿಂದೂಗಳಲ್ಲಿ ರುದ್ರಾಕ್ಷಿ ಧರಿಸುವುದಕ್ಕೂ ಹಲವು ನಿಯಮಗಳಿದೆ. ರುದ್ರಾಕ್ಷಿ ಧರಿಸಿ ಕೆಲ ಕೆಲಸಗಳನ್ನು ಮಾಡಬಾರದು. ರುದ್ರಾಕ್ಷಿ ಧರಿಸಿ, ಕೆಲ ಸ್ಥಳಗಳಿಗೆ ಹೋಗಬಾರದು. ರುದ್ರಾಕ್ಷಿ ಧರಿಸಿ, ಕೆಲವು ಕಡೆ ಓಡಾಡಬಾರದು...
ಹಿಂದೂಗಳಲ್ಲಿ ಪವಿತ್ರವಾದ ವಸ್ತುಗಳಲ್ಲಿ ರುದ್ರಾಕ್ಷಿ ಕೂಡ ಒಂದು. ರುದ್ರಾಕ್ಷಿಯನ್ನು ಶಿವನ ಕಣ್ಣೆಂದು ಹೇಳಲಾಗತ್ತೆ. ಇದನ್ನ ಧರಿಸುವಾಗ ಹಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಆ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ನಾವು ರುದ್ರಾಕ್ಷಿ ಉದ್ಭವವಾಗಿದ್ದು ಹೇಗೆ ಅನ್ನೋ ಬಗ್ಗೆ ತಿಳಿಯೋಣ..
ರುದ್ರಾಕ್ಷಿಯಲ್ಲಿ ಶಿವ ನೆಲೆಸಿರುತ್ತಾನೆಂದು ಹೇಳಲಾಗುತ್ತದೆ. ಎಲ್ಲ ನಿಯಮವನ್ನು ಅನುಸರಿಸಿ, ಸರಿಯಾದ ರೀತಿಯಲ್ಲಿ ರುದ್ರಾಕ್ಷಿಯನ್ನು ಯಾರು...
ಇತ್ತೀಚಿನ ದಿನಗಳಲ್ಲಿ ಫ್ಯಾಶನ್ಗಾಗಿ ಹಲವರು ರುದ್ರಾಕ್ಷಿ ಧರಿಸುತ್ತಾರೆ. ಕೆಲವೆಡೆ ಪ್ಲಾಸ್ಟಿಕ್ ರುದ್ರಾಕ್ಷಿ ಸರ ಮಾಡಿ ಮಾರುತ್ತಾರೆ. ಇದನ್ನ ಧರಿಸಿದರೆ ಏನು ತೊಂದರೆ ಇಲ್ಲ. ಆದ್ರೆ ನಿಜವಾದ ರುದ್ರಾಕ್ಷಿಯನ್ನ ಎಲ್ಲರೂ ಧರಿಸುವಂತಿಲ್ಲ. ಮತ್ತು ರುದ್ರಾಕ್ಷಿ ಧರಿಸುವಾಗ ಕೆಲ ನಿಯಮಗಳನ್ನು ಅನುಸರಿಸಬೇಕು. ಹಾಗಾದ್ರೆ ರುದ್ರಾಕ್ಷಿ ಧರಿಸುವಾಗ ಯಾವ ನಿಯಮಗಳನ್ನು ಅನುಸರಿಸಬೇಕು ಅಂತಾ ತಿಳಿಯೋಣ ಬನ್ನಿ..
ರುದ್ರಾಕ್ಷಿಯಲ್ಲಿ ಹಲವು ವಿಧಗಳಿದೆ....
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...