Tuesday, August 25, 2026

rudrappa lamani

Rudrappa lamani ಬಿಜೆಪಿಯ ಮಾಜಿ ಶಾಸಕ ಕಾಂಗ್ರೆಸ್ ಸೇರೋದು ಫಿಕ್ಸ್..!

ಗದಗ: ಶಿರಹಟ್ಟಿಯ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗೋದು ಬಹುತೇಕ ಖಚಿತವಾಗಿದೆ. ಕರ್ನಾಟಕ ಟಿವಿ ಜೊತೆ ಮಾತನಾಡಿದ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಚರ್ಚೆ ಸಹ ನಡೆಸಿದ್ದೇನೆ. ನನ್ನನ್ನು ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜಗದೀಶ್...

HK Patil: ಮೋಡ ಬಿತ್ತನೆ ಕುರಿತು ಮುಖ್ಯಮಂತ್ರಿಗಳಿಗೆ ವಿಶ್ವಾಸ ಮೂಡಿಸುತ್ತೇನೆ..!

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಮಾಡಿದ ಬಳಿಕ ಹೆಚ್.ಕೆ ಪಾಟೀಲ್ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ನಾವು ವಿಜ್ಞಾನವನ್ನು ನಂಬಿ ರೈತರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಮೋಡಗಳನ್ನು ಬಿತ್ತನೆ ಮಾಡಿದ್ದೇವೆ. ಶಾಸಕ ಪ್ರಕಾಶ್ ಕೋಳಿವಾಡ ಅವರು ಕುಟುಂಬದ ಮಾರ್ಗದರ್ಶನದ ಜೊತೆಗೆ ಹಾವೇರಿ ಶಾಸಕರು ಪ್ರಾರಂಭ ಮಾಡಿದ್ರು. ನಾನು, ರುದ್ರಪ್ಪ ಲಮಾಣಿ ಚಾಲನೆ ಕೊಟ್ಟು ಬಂದ್ವಿ....
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img