ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ ರಿಷಬ್ ಶೆಟ್ಟಿ. ನಿರ್ದೇಶಕನಾಗಿ ಸಿನಿ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟ ರಿಷಬ್ ಇಂದು ಸಕ್ಸಸ್ ಫುಲ್ ನಟನಾಗಿ ತೆರೆ ಮೇಲೆ ಮಿಂಚ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ರುದ್ರಪ್ರಯಾಗ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಕ್ಯೂರಿಯಾಸಿಟಿ ಹುಟ್ಟುಹಾಕ್ತಿದೆ. ಇದೀಗ ರುದ್ರಪ್ರಯಾಗ ಚಿತ್ರಕ್ಕೆ ಕನ್ನಡದ ಹಿರಿಯ ನಟ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...