https://www.youtube.com/watch?v=1wa8ry-EDAE
ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಪ್ರೀತಮ್ ಗುಬ್ಬಿ ನಿರ್ದೇಶನ...
ಕನ್ನಡ ಚಿತ್ರರಂಗದಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿಯಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸಿದ ನಿರ್ದೇಶಕ ಹೇಮಂತ್ ರಾವ್. ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿರೋ ಹೇಮಂತ್ ಟೀಂಗೆ ಬೀರ್ ಬಲ್ ಬೆಡಗಿ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಸಿನಿಮಾ ಟೀಂ ನಾಯಕಿಯ ಅರ್ಧ ಫೋಟೋ ಬಹಿರಂಗಪಡಿಸಿ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಚಿತ್ರಪ್ರೇಮಿಗಳು ಕೂಡ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...