Thursday, March 26, 2026

#rules and principlel follow

Police: ಗಣೇಶ ಹಬ್ಬ ಆಚರಣೆ ವೇಳೆ ನಿಯಮ ಪಾಲನೆಗೆ ಪೊಲೀಸರು ಮನವಿ..!

ನಾಯಕನಹಟ್ಟಿ: ಸರ್ವೇ ಜನ ಸುಖಿನೋ ಭವ ಎನ್ನುವಂತೆ ಸರ್ವ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವಿಸುವ ಉದ್ದೇಶಕ್ಕಾಗಿ ಕಾನೂನನ್ನ ಜಾರಿಗೆ ತರಲಾಗಿದೆ. ಎಲ್ಲರೂ ಕಾನೂನನ್ನ ಗೌರವಿಸಿ ಪಾಲಿಸಿ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ರವರು ತಿಳಿಸಿದರು. ನಾಯಕನಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೂರ್ವಭಾವಿ...
- Advertisement -spot_img

Latest News

Mandya: ರಾಜೀನಾಮೆಗೆ ಆಗ್ರಹಿಸಿ, ಕುರುಬ ಸಂಘದ ಅಧ್ಯಕ್ಷರಿಗೆ ಮಸಿ ಬಳಿದು, ಪ್ರತಿಭಟನೆ..

Mandya News: ಮಂಡ್ಯ ಜಿಲ್ಲಾ ಕುರುಬರ ಸಂಘದ ಬಳಿ ಹೈಡ್ರಾಮಾ ನಡೆದಿದ್ದು, ಜಿಲ್ಲಾಧ್ಯಕ್ಷರಿಗೆ ಕಪ್ಪು ಮಸಿ ಬಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷರಾಗಿರುವ...
- Advertisement -spot_img