Thursday, June 25, 2026

#rules and principlel follow

Police: ಗಣೇಶ ಹಬ್ಬ ಆಚರಣೆ ವೇಳೆ ನಿಯಮ ಪಾಲನೆಗೆ ಪೊಲೀಸರು ಮನವಿ..!

ನಾಯಕನಹಟ್ಟಿ: ಸರ್ವೇ ಜನ ಸುಖಿನೋ ಭವ ಎನ್ನುವಂತೆ ಸರ್ವ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವಿಸುವ ಉದ್ದೇಶಕ್ಕಾಗಿ ಕಾನೂನನ್ನ ಜಾರಿಗೆ ತರಲಾಗಿದೆ. ಎಲ್ಲರೂ ಕಾನೂನನ್ನ ಗೌರವಿಸಿ ಪಾಲಿಸಿ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ರವರು ತಿಳಿಸಿದರು. ನಾಯಕನಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೂರ್ವಭಾವಿ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img