Monday, February 16, 2026

Rumour on Dwarakish death

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img