Monday, September 7, 2026

Runway

Indigo: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೆ ವಾಪಸ್ ಬೆಂಗಳೂರಿಗೆ ಬಂದ ವಿಮಾನ: ಪ್ರಯಾಣಿಕರು ಕಂಗಾಲು

ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ  ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ. ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ...

ಶೀಘ್ರವೇ ಜಕ್ಕೂರಿನಲ್ಲಿ ಸರ್ಕಾರಿ ವೈಮಾನಿಕ ಶಾಲೆ..!

www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು. ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img