Thursday, August 13, 2026

#rural development

ನವಲಗುಂದ ಠಾಣೆಗೆ ಲೇಟೆಸ್ಟ್ ಬುಲೇರೊ ಹಸ್ತಾಂತರ – ಗಸ್ತು ತಿರುಗಲಿದೆ ಸಿಂಗಂ ಟೀಮ್!

ನವಲಗುಂದದಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿ ನೂತನ ಬುಲೇರೊ ವಾಹನವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಈ ಮೂಲಕ ತುರ್ತು ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು, ಜನರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ...

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಹಿಂದೆ ಹಾಸನ ZP ಸಿಇಒ ಆಗಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಶುಭಂ ಶುಕ್ಲಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರಿ ಆದೇಶದ ಪ್ರಕಾರ, ಸ್ಥಳೀಯ ಆಡಳಿತ,...

ಎರಿನ್ ಫೌಂಡೇಷನ್ ರೀ-ಎಂಟ್ರಿ! ಬದಲಾಗುತ್ತಾ ಹಾಸನದ ಚಿತ್ರಣ?

ಹಾಸನ ಜಿಲ್ಲೆಯಲ್ಲಿ ಹಲವು ವರ್ಷಗಳ ಬಳಿಕ ಮತ್ತೆ ಸ್ಪಾಟ್‌ಲೈಟ್‌ಗೆ ಬಂದಿರುವ ಎರಿನ್ ಫೌಂಡೇಷನ್, ಹಾಸನ ಜಿಲ್ಲೆಯ ಅಭಿವೃದ್ಧಿಗೆ ಹೊಸ ಮಾಸ್ಟರ್ ಪ್ಲಾನ್ ಜೊತೆ ರೀ-ಎಂಟ್ರಿ ಮಾಡಿದೆ. ಜಿಲ್ಲೆಯಲ್ಲಿ ಡೆವಲಪ್‌ಮೆಂಟ್ ಆಕ್ಟಿವಿಟಿಗಳನ್ನು ಮತ್ತಷ್ಟು ಬೂಸ್ಟ್ ಮಾಡುವ ಗುರಿಯೊಂದಿಗೆ ಸಂಸ್ಥೆ ಮತ್ತೆ ಆಕ್ಟಿವ್ ಆಗಿದೆ. ಹಿಂದಿನ ದಿನಗಳಲ್ಲಿ ಹಾಸನ ಬೆಳವಣಿಗೆ ಕೇಂದ್ರ ಯೋಜನೆಗಳ ಭಾಗವಾಗಿ ಹಲವು ಸಾಮಾಜಿಕ...

ಧರ್ಮದ ಹೆಸರಿನಲ್ಲಿ ವಿವಾದ, ಲಿಂಗಾಯತ ಸಂಘಟನೆಗಳಿಂದ ಪ್ರತಿಭಟನೆ!

ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು ಧರಣಿ...

Water Tank : ಉದ್ಘಾಟನೆಗೂ ಮುನ್ನವೇ ಸೋರುತ್ತಿರುವ ವಾಟರ್ ಟ್ಯಾಂಕ್..!

ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಜನರ ನೀರಿನ ಭವಣೆ ನೀಗಿಸಲು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣ ಮಾಡಿದೆ. ಆದರೆ ಉದ್ಘಾಟನೆಗೂ ಮುನ್ನವೇ ಶಿಥಿಲಗೊಂಡಿರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img