Wednesday, August 12, 2026

Rural health negligence

ಗ್ರಾಮ ಪಂಚಾಯತಿ ನಿದ್ರೆಯಿಂದ ಸಾಂಕ್ರಾಮಿಕ ಜ್ವರ ಅಟ್ಟಹಾಸ!!!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೇರಿದಂತೆ ಹಲವು ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ತಿಂಗಳಿನಿಂದ ವೈರಲ್ ಜ್ವರ ಪ್ರಕರಣಗಳು ತೀವ್ರಗೊಳ್ಳುತ್ತಿವೆ. ಹೆಚ್ಚಾಗಿ ಮಕ್ಕಳು ಮತ್ತು ಯುವಕರಲ್ಲಿ ವೈರಲ್ ಫೀವರ್, ಟೈಫಾಯ್ಡ್‌ ಸೇರಿದಂತೆ ಇತರ ಸೋಂಕುಗಳು ಕಾಣಿಸಿಕೊಂಡಿವೆ. ಈ ಸಾಂಕ್ರಾಮಿಕ ಪರಿಸ್ಥಿತಿಗೆ ಹವಾಮಾನ ವೈಪರಿತ್ಯ, ನಿರ್ಲಕ್ಷಿತ ಸ್ವಚ್ಛತೆ ಹಾಗೂ ಸೊಳ್ಳೆಗಳ ತೀವ್ರ ಹಾವಳಿ ಕಾರಣ ಎಂದು ವೈದ್ಯಾಧಿಕಾರಿಗಳು...
- Advertisement -spot_img

Latest News

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು,...
- Advertisement -spot_img