ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಹದಗೆಟ್ಟ ರಸ್ತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ಮಂಟೂರ್ ಗ್ರಾಮದಲ್ಲಿ ಕರ್ನಾಟಕ ಟಿವಿ ಪ್ರಸಾರ ಮಾಡಿದ ವರದಿಯ ನಂತರ ಆಡಳಿತ ಯಂತ್ರ ಚುರುಕಾಗಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದಲ್ಲಿ ರಸ್ತೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು....
ಅಭಿವೃದ್ಧಿ… ಅಭಿವೃದ್ಧಿ ಅಂತ ಭಾಷಣ ಮಾಡೋ ಜನಪ್ರತಿನಿಧಿಗಳ ಮಾತು ಒಂದೆಡೆಯಾದ್ರೆ, ನೆಲದ ವಾಸ್ತವ್ಯ ಇನ್ನೊಂದೇ ಆಗಿದೆ. ಧಾರವಾಡ ಜಿಲ್ಲೆಯ ಮಂಟೂರ್ ಗ್ರಾಮದಲ್ಲಿ ಇಂದಿಗೂ ಸರಿಯಾದ ರಸ್ತೆ ಇಲ್ಲದೆ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆಯಾದರೆ ರಸ್ತೆ ಅಲ್ಲ, ಕೆಸರಿನ ಕೆರೆ ಅನ್ನೋ ಸ್ಥಿತಿ ನಿರ್ಮಾಣವಾಗುತ್ತಿದ್ದು, ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಎದುರಾಗಿದೆ. ಹಲವು...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...