Saturday, June 27, 2026

rural Karnataka crime news

ಕುಡಿದ ಮತ್ತಿನಲ್ಲಿ ಹಳೆ ವೈಷಮ್ಯಕ್ಕೆ ಬ*ಲಿ: ರಾಜಿಯಾದ್ರೂ ಮುಗಿಯದ ಸೇಡು..!

ಹಾವೇರಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪಕ್ಕದ ಮನೆಯ ವ್ಯಕ್ತಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ. ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ದುರ್ದೈವಿ. ಶಿವು ನಿಂಗಪ್ಪ ಪಟ್ಟೇದವರ ಎಂಬಾತನೇ ಹತ್ಯೆಗೈದ ಆರೋಪಿಯಾಗಿದ್ದು, ಘಟನೆ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img