Tuesday, August 5, 2025

Russia

‌ರಷ್ಯಾದಲ್ಲಿ ಭೂಕಂಪಕ್ಕೂ ಜಗ್ಗದ ವೈದ್ಯರಿಗೊಂದು ಸಲಾಂ

ವೈದ್ಯೋ ನಾರಾಯಣೋ ಹರಿಃ. ಅಂದರೆ ವೈದ್ಯರು ನಾರಾಯಣನಂತೆ, ಅಂದರೆ ಭಗವಂತನಂತೆ ಎಂದು. ಈ ಮಾತನ್ನು ಸತ್ಯ ಮಾಡುವಂತೆ ಪ್ರಬಲ ಭೂಕಂಪದ ನಡುವೆ ರಷ್ಯಾದಲ್ಲಿ ಒಂದು ಘಟನೆ ನಡೆದಿದೆ. ರಷ್ಯಾದ ಕಮ್ಚಟ್ಕಾ ದ್ವೀಪದಲ್ಲಿ ಜು.30 ರಂದು 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಭೂಕಂಪದ ನಂತರ, ಸಾಗರದಲ್ಲಿ ಭಾರಿ ಸುನಾಮಿ ಎದ್ದಿದೆ. ಇದರಿಂದ ಅಲ್ಲಿನ ಜನರನ್ನು...

ಅಮೆರಿಕಾ ಗೊಡ್ಡು ಬೆದರಿಕೆ ಕೇರ್ ಮಾಡುತ್ತಾ ಭಾರತ?

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ಹಾಗೂ ಸಂಸದ ಲಿಂಡ್ಸೆ ಗ್ರಾಹಮ್‌ ಅವರು ಭಾರತ, ಚೀನಾ, ಬ್ರೆಜಿಲ್‌ ದೇಶಗಳನ್ನು ಬೆದರಿಸುವ ತಂತ್ರ ಅನುಸರಿಸಿದ್ದಾರೆ. ರಷ್ಯಾ ಜತೆ ನೀವೇನಾದ್ರೂ ವ್ಯಾಪಾರ ಮುಂದುವರೆಸಿದರೆ ನಿಮ್ಮ ಆರ್ಥಿಕತೆಯನ್ನೇ ಹೊಸಕಿ ಹಾಕುತ್ತೇವೆ ಎಂದು ಫಾಕ್ಸ್‌ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಲಿಂಡ್ಸೆ ಗ್ರಾಹಮ್‌ ಎಚ್ಚರಿಕೆ ನೀಡಿದ್ದಾರೆ. ರಷ್ಯಾದಿಂದ ಕಚ್ಚಾ ತೈಲ...

ರಕ್ತಪಾತ ಸಂಪೂರ್ಣ ನಿಲ್ಲಬೇಕು, ಇದಕ್ಕಾಗಿ ಅಮೆರಿಕ ಪ್ರಯತ್ನಿಸಲಿದೆ: ರಷ್ಯಾ – ಉಕ್ರೇನ್‌ ಯುದ್ಧದಲ್ಲಿ ಮೂಗು ತೋರಿಸಿದ ಟ್ರಂಪ್‌..!

ನವದೆಹಲಿ : ರಷ್ಯಾ ಹಾಗೂ ಉಕ್ರೇನ್‌ ನಡುವಿನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವ ನಿಟ್ಟಿನಲ್ಲಿ ನನ್ನ ಜೊತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಎರಡು ಗಂಟೆಗಳ ಕಾಲ ಸುದೀರ್ಘ ಫೋನ್‌ ಕರೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುದ್ಧ ಪೀಡಿತ ಉಭಯ ದೇಶಗಳ ನಾಯಕರು ಕದನ ವಿರಾಮದ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌...

VACCINE : ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ, ಎಲ್ಲರಿಗೂ ಫ್ರೀ ಫ್ರೀ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ರಷ್ಯಾ ಮಹತ್ತರ ಸಾಧನೆ ಮಾಡಿದೆ. ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂಬುದಾಗಿ ಹೇಳಿಕೊಂಡಿದೆ. ಹೌದು. ಕ್ಯಾನ್ಸರ್ ಲಸಿಕೆ ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ಮಾಹಿತಿ ನೀಡಿದ್ದಾರೆ....

ಉಕ್ರೇನ್​​ಗೆ ಮೋದಿ, ಪುಟಿನ್ ಜೊತೆ ಕುಸ್ತಿ ಫಿಕ್ಸ್!

ಭಾರತದ ಮಿತ್ರ ರಾಷ್ಟ್ರ ರಷ್ಯಾ.. ಅದೇ ರಷ್ಯಾಕ್ಕೆ ಶತ್ರುರಾಷ್ಟ್ರ ಆಗಿರೋದು ಉಕ್ರೇನ್.. ಈಗ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್​​ಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 2 ವರ್ಷದಿಂದ ರಷ್ಯಾ ಮತ್ತೆ ಉಕ್ರೇನ್ ನಡುವೆ ಭಾರೀ ಯುದ್ಧ ನಡೀತಿದೆ. ಅದು ಇನ್ನೂ ಕೂಡ ನಿಂತಿಲ್ಲ ಹೀಗಿರುವಾಗ್ಲೇ ಪ್ರಧಾನಿ ಮೋದಿ ಇದ್ದಕ್ಕಿದ್ದಂತೆ ಉಕ್ರೇನ್​​ಗೆ...

ರಷ್ಯಾದ ಚರ್ಚ್ ಮೇಲೆ ಭಯೋತ್ಪಾದಕ ದಾಳಿ: 15 ಪೊಲೀಸರು ಸೇರಿ ಹಲವರ ಸಾವು

International News: ರಷ್ಯಾದಲ್ಲಿ ಚರ್ಚ್ ಮತ್ತು ಯಹೂದಿಗಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆಸಿದ್ದು, 15 ಪೊಲೀಸರು ಸೇರಿ, ಹಲವರು ಸಾವಿಗೀಡಾಗಿದ್ದಾರೆ. ಉಗ್ರರು ಈ ದಾಳಿ ನಡೆಸಿದ ಹಿನ್ನೆಲೆ ಈ ಅನಾಹುತವಾಗಿದ್ದು, ಚರ್ಚ್‌ಗೆ ಬಂದಿದ್ದ ಭಕ್ತರ ಮೇಲೆ ಹಿಗ್ಗಾಮುಗ್ಗಾ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೇ ಪೊಲೀಸ್ ಸ್ಟೇಶನ್‌ ಮೇಲೂ ದಾಳಿಗಳಾಗಿದೆ. ಹೀಗಾಗಿ 15 ಜನ ಪೊಲೀಸರು...

ಉಕ್ರೇನ್ ಮೇಲೆ ರಷ್ಯಾ ದಾಳಿ: 17 ಮಂದಿಯ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ..

International News: ಕಳೆದ ವರ್ಷ ಶುರುವಾಗಿದ್ದ ರಷ್ಯಾ ಉಕ್ರೇನ್ ಯುದ್ಧ ಇಂದಿಗೂ ನಿಂತಿಲ್ಲ. ಅಲ್ಲಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಲೇ ಇದೆ. ಇಂದು ಉಕ್ರೇನ್ ಮೇಲೆ ರಷ್ಯಾ ಮಾಡಿದ ದಾಳಿಯಲ್ಲಿ 17 ಮಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಷ್ಯಾ ಉಕ್ರೇನ್‌ನ ಚರ್ನಿಹಿವ್ ಎಂಬ ಸ್ಥಳದಲ್ಲಿ ಕ್ಷಿಪಣಿ ದಾಳಿ ಮಾಡಿದ್ದರ ಪರಿಣಾಮವಾಗಿ 17...

ಮಾಸ್ಕೋ ಮಾಲ್‌ನಲ್ಲಿ ದಾಳಿ ಬಗ್ಗೆ ಆಕ್ರೋಶ ಹೊರಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ. ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...

ಮತ್ತೆ ರಷ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ಪುಟಿನ್: ಇನ್ನು 6 ವರ್ಷ ವ್ಲಾದಿಮೀರ್ ಪಟ್ಟ ಗಟ್ಟಿ..

International News: ರಷ್ಯಾ ಅಧ್ಯಕ್ಷ ವ್ಲಾದಿಮೀರ್ ಪುಟೀನ್‌ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿ, ಗೆಲುವು ಸಾಧಿಸಿದ್ದಾರೆ. ಇನ್ನು 6 ವರ್ಷಗಳ ಕಾಲ ಪುಟಿನ್ ಮತ್ತೆ ರಷ್ಯಾವನ್ನು ಆಳಲಿದ್ದಾರೆ. 1999ರ್ಲಿ ಪುಟಿನ್ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಅಂದಿನಿಂದ ಇಂದಿನವರೆಗೂ ಪುಟಿನ್ ರಷ್ಯಾದ ಅಧ್ಯಕ್ಷರಾಗಿದ್ದಾರೆ. ಈ ಬಾರಿಯೂ ಪುಟೀನ್ ಗೆಲುವು ಸಾಧಿಸಿದ್ದು, ಇನ್ನು 6 ವರ್ಷಗಳ...

ರಷ್ಯಾ- ಉಕ್ರೇನ್ ಯುದ್ಧ: ಹೈದರಾಬಾದ್ ಯುವಕ ಸಾವು

International News: ರಷ್ಯಾದ ಸೇನೆ ವಂಚನೆಯಿಂದ ಸೇನೆಗೆ ಸೇರಿಸಿಕೊಂಡಿದ್ದ ಹೈದರಾಬಾದ್‌ನ ಯುವಕ, ಉಕ್ರೇನ್‌ನಲ್ಲಿ ಸಾವಿಗೀಡಾಗಿದ್ದಾನೆ. ಈ ಬಗ್ಗೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ ನೀಡಿದೆ. ಹೈದರಾಬಾದ್ ನಿವಾಸಿ ಮೊಹಮದ್ ಅಫ್ಸಾನ್ ಎಂದು ಹೇಳಲಾಗಿದ್ದು, ಈತ ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾನೆ, ಹೇಗೆ ಸಾವನ್ನಪ್ಪಿದ್ದಾನೆಂದು ಇದುವರೆಗೂ ಗೊತ್ತಾಗಲಿಲ್ಲ. ಇನ್ನು ಈತನ ಶವವನ್ನು ಭಾರತಕ್ಕೆ ತರುವಂತೆ, ಈತನ ಕುಟುಂಬಸ್ಥರು...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img